ಬ್ರೇಕಿಂಗ್ ನ್ಯೂಸ್
27-12-24 11:02 pm Mangalore Correspondent ಕರಾವಳಿ
ಉಳ್ಳಾಲ, ಡಿ.27: ದೈವದ ನೇಮ ಆಗುತ್ತಿದ್ದಾಗ ಗದ್ದೆಯಲ್ಲಿ ಕಸ-ಕಡ್ಡಿ, ತ್ಯಾಜ್ಯರಾಶಿ ತುಂಬಿದ್ದನ್ನು ಕಂಡು ವೈದ್ಯನಾಥ ದೈವ ಕೋಪಗೊಂಡು ಕಸದ ರಾಶಿಯನ್ನು ತೆಗೆದು ಶುಚಿಗೊಳಿಸದಿದ್ದಲ್ಲಿ ಕೇಡು ಆಗಬಹುದೆಂದು ಕಿಡಿನುಡಿಯಾಡಿದ ಘಟನೆ ಮಂಗಳೂರಿನ ಹೊರವಲಯದ ಕೊಲ್ಯ ಕನೀರುತೋಟ ಎಂಬಲ್ಲಿ ನಡೆದಿದೆ.
ತೊಕ್ಕೊಟ್ಟು ಕುಂಪಲ ಬಳಿಯ ಕನೀರುತೋಟದಲ್ಲಿ ಮಲಯಾಳ ಚಾಮುಂಡಿ ದೈವದ ಕಟ್ಟೆ ಜಾತ್ರೆ ಬುಧವಾರ ನಡೆದಿತ್ತು. ರಾತ್ರಿ ವೈದ್ಯನಾಥ ದೈವದ ನೇಮ ಹಾಗೂ ವಲಸರಿ ಸೇವೆಯಿತ್ತು. ಆವೇಶವಾಗಿ ಅಣಿಯೇರಿ ನೇಮ ನಡೆದು ಇನ್ನೇನು ವಲಸರಿ ಹೊರಡಬೇಕು ಎನ್ನುವಾಗ ವೈದ್ಯನಾಥ ದೈವವು ಆಡಳಿತ ಮಂಡಳಿ ಸದಸ್ಯರ ಬಗ್ಗೆಯೇ ಕೆಂಡಾಮಂಡಲವಾಗಿದೆ.



ನೇಮ ನಡೆಯುವ ಗದ್ದೆಯಲ್ಲಿ ತ್ಯಾಜ್ಯದ ರಾಶಿ ಬಿದ್ದುದನ್ನು ಕಂಡು "ಇದೇನು ವಲಸರಿ ಗದ್ದೆಯೋ, ಸಂತೆಗದ್ದೆಯೋ? ನಾನು ಎಂಜಲು ತುಳಿದು ಹೋಗಬೇಕೇ? ತ್ಯಾಜ್ಯ ತೆಗೆಯದೆ, ದೀಪದ ದಳಿಯಲ್ಲಿ ಇರುವ ಸಂತೆ ತೆಗೆಯದೆ ವಲಸರಿ ಇಳಿಯೋಲ್ಲ. ಹೇಗೆ ಆಗಬೇಕೋ ಹಾಗೆಯೇ ಆಗಬೇಕು. ಹೇಗೋ ಆದರೆ ಆಯ್ತು ಎನ್ನುವುದು ಉಚಿತವಲ್ಲ. ನಾನು ಮಾಯದಲ್ಲಿ ಹೇಗೂ ವಲಸರಿ ಹೋಗುತ್ತೇನೆ. ಎಂಜಲು ತುಳಿದು ಹೋದರೆ ಅದರಿಂದ ಕೇಡುಂಟಾದರೆ ನಿಮಗೆ. ಅದಕ್ಕಾಗಿ ಎಚ್ಚರಿಸುತ್ತೇನೆ ಎಂದು ವೈದ್ಯನಾಥ ದೈವ ಕೋಪಾವೇಶದಲ್ಲಿ ನುಡಿದಿದ್ದು ಇದರ ವಿಡಿಯೋ ವೈರಲ್ ಆಗಿದೆ.
ವಲಸರಿ ಹೋಗುವ ಗದ್ದೆಯಲ್ಲಿ ಐಸ್ ಕ್ರೀಂ ಪ್ಯಾಕೆಟ್ ಇನ್ನಿತರ ಕಸ ಕಡ್ಡಿಗಳು ತುಂಬಿದ್ದು ಅದರ ಮೇಲೆಯೇ ಹೋಗಬೇಕಾದ ಪ್ರಸಂಗ ಬಂದಾಗ ಎಚ್ಚರದ ನುಡಿಯಾಡಿದೆ.
Mangalore Daiva slams at Adminstration members for throwing waste during program at Kolya.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm