ಬ್ರೇಕಿಂಗ್ ನ್ಯೂಸ್
27-12-24 11:02 pm Mangalore Correspondent ಕರಾವಳಿ
ಉಳ್ಳಾಲ, ಡಿ.27: ದೈವದ ನೇಮ ಆಗುತ್ತಿದ್ದಾಗ ಗದ್ದೆಯಲ್ಲಿ ಕಸ-ಕಡ್ಡಿ, ತ್ಯಾಜ್ಯರಾಶಿ ತುಂಬಿದ್ದನ್ನು ಕಂಡು ವೈದ್ಯನಾಥ ದೈವ ಕೋಪಗೊಂಡು ಕಸದ ರಾಶಿಯನ್ನು ತೆಗೆದು ಶುಚಿಗೊಳಿಸದಿದ್ದಲ್ಲಿ ಕೇಡು ಆಗಬಹುದೆಂದು ಕಿಡಿನುಡಿಯಾಡಿದ ಘಟನೆ ಮಂಗಳೂರಿನ ಹೊರವಲಯದ ಕೊಲ್ಯ ಕನೀರುತೋಟ ಎಂಬಲ್ಲಿ ನಡೆದಿದೆ.
ತೊಕ್ಕೊಟ್ಟು ಕುಂಪಲ ಬಳಿಯ ಕನೀರುತೋಟದಲ್ಲಿ ಮಲಯಾಳ ಚಾಮುಂಡಿ ದೈವದ ಕಟ್ಟೆ ಜಾತ್ರೆ ಬುಧವಾರ ನಡೆದಿತ್ತು. ರಾತ್ರಿ ವೈದ್ಯನಾಥ ದೈವದ ನೇಮ ಹಾಗೂ ವಲಸರಿ ಸೇವೆಯಿತ್ತು. ಆವೇಶವಾಗಿ ಅಣಿಯೇರಿ ನೇಮ ನಡೆದು ಇನ್ನೇನು ವಲಸರಿ ಹೊರಡಬೇಕು ಎನ್ನುವಾಗ ವೈದ್ಯನಾಥ ದೈವವು ಆಡಳಿತ ಮಂಡಳಿ ಸದಸ್ಯರ ಬಗ್ಗೆಯೇ ಕೆಂಡಾಮಂಡಲವಾಗಿದೆ.
ನೇಮ ನಡೆಯುವ ಗದ್ದೆಯಲ್ಲಿ ತ್ಯಾಜ್ಯದ ರಾಶಿ ಬಿದ್ದುದನ್ನು ಕಂಡು "ಇದೇನು ವಲಸರಿ ಗದ್ದೆಯೋ, ಸಂತೆಗದ್ದೆಯೋ? ನಾನು ಎಂಜಲು ತುಳಿದು ಹೋಗಬೇಕೇ? ತ್ಯಾಜ್ಯ ತೆಗೆಯದೆ, ದೀಪದ ದಳಿಯಲ್ಲಿ ಇರುವ ಸಂತೆ ತೆಗೆಯದೆ ವಲಸರಿ ಇಳಿಯೋಲ್ಲ. ಹೇಗೆ ಆಗಬೇಕೋ ಹಾಗೆಯೇ ಆಗಬೇಕು. ಹೇಗೋ ಆದರೆ ಆಯ್ತು ಎನ್ನುವುದು ಉಚಿತವಲ್ಲ. ನಾನು ಮಾಯದಲ್ಲಿ ಹೇಗೂ ವಲಸರಿ ಹೋಗುತ್ತೇನೆ. ಎಂಜಲು ತುಳಿದು ಹೋದರೆ ಅದರಿಂದ ಕೇಡುಂಟಾದರೆ ನಿಮಗೆ. ಅದಕ್ಕಾಗಿ ಎಚ್ಚರಿಸುತ್ತೇನೆ ಎಂದು ವೈದ್ಯನಾಥ ದೈವ ಕೋಪಾವೇಶದಲ್ಲಿ ನುಡಿದಿದ್ದು ಇದರ ವಿಡಿಯೋ ವೈರಲ್ ಆಗಿದೆ.
ವಲಸರಿ ಹೋಗುವ ಗದ್ದೆಯಲ್ಲಿ ಐಸ್ ಕ್ರೀಂ ಪ್ಯಾಕೆಟ್ ಇನ್ನಿತರ ಕಸ ಕಡ್ಡಿಗಳು ತುಂಬಿದ್ದು ಅದರ ಮೇಲೆಯೇ ಹೋಗಬೇಕಾದ ಪ್ರಸಂಗ ಬಂದಾಗ ಎಚ್ಚರದ ನುಡಿಯಾಡಿದೆ.
Mangalore Daiva slams at Adminstration members for throwing waste during program at Kolya.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm