ಬ್ರೇಕಿಂಗ್ ನ್ಯೂಸ್
28-12-24 12:14 pm Mangalore Correspondent ಕರಾವಳಿ
ಪುತ್ತೂರು, ಡಿ.28: ಬೆಳ್ಳಂಬೆಳಗ್ಗೆ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದು ತಂದೆ, ಮಗ ಸೇರಿ ಮೂವರು ಸಾವನಪ್ಪಿದ ಘಟನೆ ನಡೆದಿದೆ.
ಮೃತರನ್ನು ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ, ಅವರ ಮಗ ಚಿದಾನಂದ ನಾಯ್ಕ ಮತ್ತು ಪಕ್ಕದ ಮನೆಯ ರಮೇಶ್ ನಾಯ್ಕ ಎಂದು ಗುರುತಿಸಲಾಗಿದೆ. ಇವರು ಗೋಂದೋಳ್ ಪೂಜೆಗೆ ವಿಟ್ಲ ಸಮೀಪದ ಪುಣಚಕ್ಕೆ ನಿನ್ನೆ ರಾತ್ರಿ ಆಗಮಿಸಿದ್ದು ನಸುಕಿನಲ್ಲಿ ಹಿಂತಿರುಗಿದ್ದರು. 4.30ರ ವೇಳೆಗೆ ಪುಣಚದ ಬುಳೇರಿಕಟ್ಟೆಯಿಂದ ಒಳರಸ್ತೆಯಲ್ಲಿ ಬಂದು ಪುತ್ತೂರು ಬೈಪಾಸ್ ನಲ್ಲಿ ಹೆದ್ದಾರಿಗೆ ಸೇರುವಲ್ಲಿಯೇ ಅಪಘಾತಕ್ಕೀಡಾಗಿದೆ.
ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಹೆಚ್ಚು ಆಳವಿಲ್ಲದ ರಸ್ತೆ ಬದಿಯ ಕಂದಕಕ್ಕೆ ಬಿದ್ದಿದ್ದು, ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ನಸುಕಿನಲ್ಲಿ ಅಪಘಾತ ನಡೆದಿದ್ದರೂ, ಬೆಳಗ್ಗೆ 6 ಗಂಟೆ ವೇಳೆಗೆ ಘಟನೆ ಸ್ಥಳೀಯರಿಗೆ ತಿಳಿದುಬಂದಿತ್ತು. ಬಳಿಕ ಪೊಲೀಸರು ಮತ್ತು ಸ್ಥಳೀಯರು ಸೇರಿ ಕಾರನ್ನು ಎತ್ತಿದ್ದು ಅಡಿಯಲ್ಲಿ ಸಿಲುಕಿಕೊಂಡಿದ್ದವರನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅಷ್ಟರಲ್ಲಿ ಮೂವರು ಕೂಡ ಸಾವನ್ನಪ್ಪಿದ್ದಾರೆ.
Three people lost their lives in a tragic accident when a car overturned into a ditch near the bypass road at Parladka Junction. The victims have been identified as Annu Naik, his son Chidanand, and their neighbor Ramesh Naik, all residents of Jattipalla in Sullia.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm