ಬ್ರೇಕಿಂಗ್ ನ್ಯೂಸ್
28-12-24 12:14 pm Mangalore Correspondent ಕರಾವಳಿ
ಪುತ್ತೂರು, ಡಿ.28: ಬೆಳ್ಳಂಬೆಳಗ್ಗೆ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದು ತಂದೆ, ಮಗ ಸೇರಿ ಮೂವರು ಸಾವನಪ್ಪಿದ ಘಟನೆ ನಡೆದಿದೆ.
ಮೃತರನ್ನು ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ, ಅವರ ಮಗ ಚಿದಾನಂದ ನಾಯ್ಕ ಮತ್ತು ಪಕ್ಕದ ಮನೆಯ ರಮೇಶ್ ನಾಯ್ಕ ಎಂದು ಗುರುತಿಸಲಾಗಿದೆ. ಇವರು ಗೋಂದೋಳ್ ಪೂಜೆಗೆ ವಿಟ್ಲ ಸಮೀಪದ ಪುಣಚಕ್ಕೆ ನಿನ್ನೆ ರಾತ್ರಿ ಆಗಮಿಸಿದ್ದು ನಸುಕಿನಲ್ಲಿ ಹಿಂತಿರುಗಿದ್ದರು. 4.30ರ ವೇಳೆಗೆ ಪುಣಚದ ಬುಳೇರಿಕಟ್ಟೆಯಿಂದ ಒಳರಸ್ತೆಯಲ್ಲಿ ಬಂದು ಪುತ್ತೂರು ಬೈಪಾಸ್ ನಲ್ಲಿ ಹೆದ್ದಾರಿಗೆ ಸೇರುವಲ್ಲಿಯೇ ಅಪಘಾತಕ್ಕೀಡಾಗಿದೆ.
ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಹೆಚ್ಚು ಆಳವಿಲ್ಲದ ರಸ್ತೆ ಬದಿಯ ಕಂದಕಕ್ಕೆ ಬಿದ್ದಿದ್ದು, ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ನಸುಕಿನಲ್ಲಿ ಅಪಘಾತ ನಡೆದಿದ್ದರೂ, ಬೆಳಗ್ಗೆ 6 ಗಂಟೆ ವೇಳೆಗೆ ಘಟನೆ ಸ್ಥಳೀಯರಿಗೆ ತಿಳಿದುಬಂದಿತ್ತು. ಬಳಿಕ ಪೊಲೀಸರು ಮತ್ತು ಸ್ಥಳೀಯರು ಸೇರಿ ಕಾರನ್ನು ಎತ್ತಿದ್ದು ಅಡಿಯಲ್ಲಿ ಸಿಲುಕಿಕೊಂಡಿದ್ದವರನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅಷ್ಟರಲ್ಲಿ ಮೂವರು ಕೂಡ ಸಾವನ್ನಪ್ಪಿದ್ದಾರೆ.
Three people lost their lives in a tragic accident when a car overturned into a ditch near the bypass road at Parladka Junction. The victims have been identified as Annu Naik, his son Chidanand, and their neighbor Ramesh Naik, all residents of Jattipalla in Sullia.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm