ಬ್ರೇಕಿಂಗ್ ನ್ಯೂಸ್
28-12-24 10:49 pm Mangalore Correspondent ಕರಾವಳಿ
ಮಂಗಳೂರು, ಡಿ.28: ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡುವ ಕುರಿತಾಗಿ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಜೊತೆ ಚರ್ಚಿಸಿ ನಿರ್ಧರಿಸುವುದಾಗಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಂದರ್ಭದಲ್ಲಿ ಶಾಸಕ ಮುನಿರತ್ನ ವಿರುದ್ಧ ದಾಖಲಾದ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಈ ಕುರಿತು ಸ್ಪೀಕರ್ ಅನುಮತಿ ಕೇಳಿರುವ ಪ್ರಶ್ನೆಗೆ ಉತ್ತರಿಸಿದ ಅವರು, ಮೇಲಿನಂತೆ ಉತ್ತರಿಸಿದರು. ಶಾಸಕ ಮುನಿರತ್ನ ವಿರುದ್ಧ ಹನಿಟ್ರ್ಯಾಪ್, ಏಡ್ಸ್ ಇಂಜೆಕ್ಷನ್ ಚುಚ್ಚಿದ ಆರೋಪ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದು, ಇತ್ತೀಚೆಗೆ ಬಂಧನಕ್ಕೊಳಗಾಗಿ ಜಾಮೀನಿನಲ್ಲಿ ಬಿಡುಗಡೆಯಾಗಿದ್ದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆಂಬ ಆರೋಪದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇಂತಹ ಘಟನೆ ನಡೆಯಬಾರದಿತ್ತು. ಈ ಬಗ್ಗೆ ವಿಧಾನ ಪರಿಷತ್ತಿನ ಸಭಾಪತಿಯವರೇ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಈ ಬಾರಿ ಎಂಟು ದಿನ ನಡೆದ ಅಧಿವೇಶನದಲ್ಲಿ 63 ಗಂಟೆ 57 ನಿಮಿಷ ಕಲಾಪ ನಡೆಸಲಾಗಿದೆ. ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಾಗಿ 13 ಗಂಟೆ 11 ನಿಮಿಷ ಚರ್ಚೆ ನಡೆಸಲಾಗಿದ್ದು 49 ಸದಸ್ಯರು ಇದರಲ್ಲಿ ಭಾಗವಹಿಸಿದ್ದಾರೆ. 16 ಮಸೂದೆಗಳನ್ನು ಅಂಗೀಕರಿಸಲಾಗಿದೆ ಎಂದು ಯುಟಿ ಖಾದರ್ ಮಾಹಿತಿ ನೀಡಿದರು.
Prosecution against Munirathna will be discussed says Khader in Mangalore.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm