ಬ್ರೇಕಿಂಗ್ ನ್ಯೂಸ್
02-01-25 02:09 pm Mangalore Correspondent ಕರಾವಳಿ
ಮಂಗಳೂರು, ಜ.2: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಈ ಬಾರಿ ತೆಂಗಿನಕಾಯಿ ಇಳುವರಿ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಹೀಗಾಗಿ ಬೇಡಿಕೆ ಹೆಚ್ಚಿರುವುದರಿಂದ ತೆಂಗಿನಕಾಯಿ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಹಣ ಕೊಡುತ್ತೇವೆ ಎಂದರೂ, ತೆಂಗಿನ ಕಾಯಿ ಸಿಗುತ್ತಾ ಇಲ್ಲ.
ಪ್ರಸ್ತುತ ಹೋಲ್ ಸೇಲ್ ಮಾರುಕಟ್ಟೆಯಲ್ಲಿ ತೆಂಗಿನಕಾಯಿ ಕೆ.ಜಿಗೆ 60 ರೂ. ಇದ್ದರೆ, ಸಾಧಾರಣ ಮಟ್ಟದ ವ್ಯಾಪಾರಸ್ಥರು, ಅಂಗಡಿಗಳಲ್ಲಿ ಕೆ.ಜಿಗೆ 70-75 ರೂ. ಲಗೆ ಮಾರುತ್ತಿದ್ದಾರೆ. ಬಹುತೇಕ ನವೆಂಬರ್, ಡಿಸೆಂಬರ್ ತಿಂಗಳಲ್ಲಿ ತೆಂಗಿನಕಾಯಿ ಕೊಯ್ಲು ಆಗುವುದರಿಂದ ದರ ಕಡಿಮೆ ಆಗಬೇಕಿತ್ತು. ಆದರೆ ಮಂಗಳೂರು, ಕಾಸರಗೋಡು, ಉಡುಪಿ ಭಾಗದಲ್ಲಿ ದರ ಹೆಚ್ಚುತ್ತಲೇ ಇದೆ.
ಇದುವರೆಗೂ ಅಗತ್ಯದಷ್ಟು ತೆಂಗಿನಕಾಯಿ ಕರಾವಳಿ ಜಿಲ್ಲೆಗಳಲ್ಲಿ ಲಭಿಸುತ್ತಿತ್ತು. ಒಂದೆಡೆ ಹಬ್ಬಗಳ ಸೀಸನ್, ಮತ್ತೊಂದು ಕಡೆ ಶಬರಿಮಲೆ ಸೀಸನ್ ಇರುವುದರಿಂದ ತೆಂಗಿನಕಾಯಿಗೆ ಬೇಡಿಕೆ ವಿಪರೀತ ಹೆಚ್ಚಾಗಿದೆ. ತೆಂಗು ಬೆಳೆ ಹೆಚ್ಚಿರುವ ಮಂಡ್ಯ, ತುಮಕೂರಿನಲ್ಲಿಯೂ ಈ ಬಾರಿ ಇಳುವರಿ ಕಡಿಮೆಯಾಗಿದೆ. ಹೀಗಾಗಿ ಆ ಕಡೆಯಿಂದ ಬರುವ ಎಳನೀರು ದರವೂ ಹೆಚ್ಚಾಗಿದೆ.
ಇದೇ ವೇಳೆ, ಕೊಬ್ಬರಿ ಕ್ವಿಂಟಾಲ್ಗೆ 17 ಸಾವಿರ ರೂ.ಗೆ ಏರಿದೆ. ಕೊಬ್ಬರಿ, ತೆಂಗಿನಕಾಯಿ ದರ ಹೆಚ್ಚಿರುವುದರಿಂದ ಮಾರುಕಟ್ಟೆಯಲ್ಲಿ ತೆಂಗಿನೆಣ್ಣೆ ಬೆಲೆಯಲ್ಲೂ ಹೆಚ್ಚಳವಾಗಿದೆ. ಒಂದು ಲೀಟರ್ ತೆಂಗಿನ ಎಣ್ಣೆ ದರ 250 ರೂ. ದಾಟಿದೆ. ಇನ್ನೊಂದೆಡೆ ಬಿಸಿಲ ಝಳ ಹೆಚ್ಚಿರುವುದರಿಂದ ಮಾರುಕಟ್ಟೆಯಲ್ಲಿ ಎಳನೀರಿಗೆ ಭಾರೀ ಬೇಡಿಕೆ ಇದೆ. ಗ್ರಾಮೀಣ ಮಾರುಕಟ್ಟೆಯಲ್ಲಿ ಎಳನೀರು ಒಂದಕ್ಕೆ 40 ರಿಂದ 50 ರೂ. ವರೆಗೆ ಇದ್ದರೆ, ನಗರ ಪ್ರದೇಶಗಳಲ್ಲಿ 65 ರೂ. ವರೆಗೆ ಇದೆ. ಎಳನೀರು ಪೂರೈಕೆಯೂ ಕುಸಿದಿದೆ.
Coconut Prices raise in price for new year Mangalore, 70 per kilo in Dakshina Kannada. Mandya and Tumkuru has seen price drop in coconut.
09-06-25 12:35 pm
Bangalore Correspondent
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm