ಬ್ರೇಕಿಂಗ್ ನ್ಯೂಸ್
02-01-25 02:09 pm Mangalore Correspondent ಕರಾವಳಿ
ಮಂಗಳೂರು, ಜ.2: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಈ ಬಾರಿ ತೆಂಗಿನಕಾಯಿ ಇಳುವರಿ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಹೀಗಾಗಿ ಬೇಡಿಕೆ ಹೆಚ್ಚಿರುವುದರಿಂದ ತೆಂಗಿನಕಾಯಿ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಹಣ ಕೊಡುತ್ತೇವೆ ಎಂದರೂ, ತೆಂಗಿನ ಕಾಯಿ ಸಿಗುತ್ತಾ ಇಲ್ಲ.
ಪ್ರಸ್ತುತ ಹೋಲ್ ಸೇಲ್ ಮಾರುಕಟ್ಟೆಯಲ್ಲಿ ತೆಂಗಿನಕಾಯಿ ಕೆ.ಜಿಗೆ 60 ರೂ. ಇದ್ದರೆ, ಸಾಧಾರಣ ಮಟ್ಟದ ವ್ಯಾಪಾರಸ್ಥರು, ಅಂಗಡಿಗಳಲ್ಲಿ ಕೆ.ಜಿಗೆ 70-75 ರೂ. ಲಗೆ ಮಾರುತ್ತಿದ್ದಾರೆ. ಬಹುತೇಕ ನವೆಂಬರ್, ಡಿಸೆಂಬರ್ ತಿಂಗಳಲ್ಲಿ ತೆಂಗಿನಕಾಯಿ ಕೊಯ್ಲು ಆಗುವುದರಿಂದ ದರ ಕಡಿಮೆ ಆಗಬೇಕಿತ್ತು. ಆದರೆ ಮಂಗಳೂರು, ಕಾಸರಗೋಡು, ಉಡುಪಿ ಭಾಗದಲ್ಲಿ ದರ ಹೆಚ್ಚುತ್ತಲೇ ಇದೆ.
ಇದುವರೆಗೂ ಅಗತ್ಯದಷ್ಟು ತೆಂಗಿನಕಾಯಿ ಕರಾವಳಿ ಜಿಲ್ಲೆಗಳಲ್ಲಿ ಲಭಿಸುತ್ತಿತ್ತು. ಒಂದೆಡೆ ಹಬ್ಬಗಳ ಸೀಸನ್, ಮತ್ತೊಂದು ಕಡೆ ಶಬರಿಮಲೆ ಸೀಸನ್ ಇರುವುದರಿಂದ ತೆಂಗಿನಕಾಯಿಗೆ ಬೇಡಿಕೆ ವಿಪರೀತ ಹೆಚ್ಚಾಗಿದೆ. ತೆಂಗು ಬೆಳೆ ಹೆಚ್ಚಿರುವ ಮಂಡ್ಯ, ತುಮಕೂರಿನಲ್ಲಿಯೂ ಈ ಬಾರಿ ಇಳುವರಿ ಕಡಿಮೆಯಾಗಿದೆ. ಹೀಗಾಗಿ ಆ ಕಡೆಯಿಂದ ಬರುವ ಎಳನೀರು ದರವೂ ಹೆಚ್ಚಾಗಿದೆ.
ಇದೇ ವೇಳೆ, ಕೊಬ್ಬರಿ ಕ್ವಿಂಟಾಲ್ಗೆ 17 ಸಾವಿರ ರೂ.ಗೆ ಏರಿದೆ. ಕೊಬ್ಬರಿ, ತೆಂಗಿನಕಾಯಿ ದರ ಹೆಚ್ಚಿರುವುದರಿಂದ ಮಾರುಕಟ್ಟೆಯಲ್ಲಿ ತೆಂಗಿನೆಣ್ಣೆ ಬೆಲೆಯಲ್ಲೂ ಹೆಚ್ಚಳವಾಗಿದೆ. ಒಂದು ಲೀಟರ್ ತೆಂಗಿನ ಎಣ್ಣೆ ದರ 250 ರೂ. ದಾಟಿದೆ. ಇನ್ನೊಂದೆಡೆ ಬಿಸಿಲ ಝಳ ಹೆಚ್ಚಿರುವುದರಿಂದ ಮಾರುಕಟ್ಟೆಯಲ್ಲಿ ಎಳನೀರಿಗೆ ಭಾರೀ ಬೇಡಿಕೆ ಇದೆ. ಗ್ರಾಮೀಣ ಮಾರುಕಟ್ಟೆಯಲ್ಲಿ ಎಳನೀರು ಒಂದಕ್ಕೆ 40 ರಿಂದ 50 ರೂ. ವರೆಗೆ ಇದ್ದರೆ, ನಗರ ಪ್ರದೇಶಗಳಲ್ಲಿ 65 ರೂ. ವರೆಗೆ ಇದೆ. ಎಳನೀರು ಪೂರೈಕೆಯೂ ಕುಸಿದಿದೆ.
Coconut Prices raise in price for new year Mangalore, 70 per kilo in Dakshina Kannada. Mandya and Tumkuru has seen price drop in coconut.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm