ಬ್ರೇಕಿಂಗ್ ನ್ಯೂಸ್
02-01-25 02:09 pm Mangalore Correspondent ಕರಾವಳಿ
ಮಂಗಳೂರು, ಜ.2: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಈ ಬಾರಿ ತೆಂಗಿನಕಾಯಿ ಇಳುವರಿ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಹೀಗಾಗಿ ಬೇಡಿಕೆ ಹೆಚ್ಚಿರುವುದರಿಂದ ತೆಂಗಿನಕಾಯಿ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಹಣ ಕೊಡುತ್ತೇವೆ ಎಂದರೂ, ತೆಂಗಿನ ಕಾಯಿ ಸಿಗುತ್ತಾ ಇಲ್ಲ.
ಪ್ರಸ್ತುತ ಹೋಲ್ ಸೇಲ್ ಮಾರುಕಟ್ಟೆಯಲ್ಲಿ ತೆಂಗಿನಕಾಯಿ ಕೆ.ಜಿಗೆ 60 ರೂ. ಇದ್ದರೆ, ಸಾಧಾರಣ ಮಟ್ಟದ ವ್ಯಾಪಾರಸ್ಥರು, ಅಂಗಡಿಗಳಲ್ಲಿ ಕೆ.ಜಿಗೆ 70-75 ರೂ. ಲಗೆ ಮಾರುತ್ತಿದ್ದಾರೆ. ಬಹುತೇಕ ನವೆಂಬರ್, ಡಿಸೆಂಬರ್ ತಿಂಗಳಲ್ಲಿ ತೆಂಗಿನಕಾಯಿ ಕೊಯ್ಲು ಆಗುವುದರಿಂದ ದರ ಕಡಿಮೆ ಆಗಬೇಕಿತ್ತು. ಆದರೆ ಮಂಗಳೂರು, ಕಾಸರಗೋಡು, ಉಡುಪಿ ಭಾಗದಲ್ಲಿ ದರ ಹೆಚ್ಚುತ್ತಲೇ ಇದೆ.
ಇದುವರೆಗೂ ಅಗತ್ಯದಷ್ಟು ತೆಂಗಿನಕಾಯಿ ಕರಾವಳಿ ಜಿಲ್ಲೆಗಳಲ್ಲಿ ಲಭಿಸುತ್ತಿತ್ತು. ಒಂದೆಡೆ ಹಬ್ಬಗಳ ಸೀಸನ್, ಮತ್ತೊಂದು ಕಡೆ ಶಬರಿಮಲೆ ಸೀಸನ್ ಇರುವುದರಿಂದ ತೆಂಗಿನಕಾಯಿಗೆ ಬೇಡಿಕೆ ವಿಪರೀತ ಹೆಚ್ಚಾಗಿದೆ. ತೆಂಗು ಬೆಳೆ ಹೆಚ್ಚಿರುವ ಮಂಡ್ಯ, ತುಮಕೂರಿನಲ್ಲಿಯೂ ಈ ಬಾರಿ ಇಳುವರಿ ಕಡಿಮೆಯಾಗಿದೆ. ಹೀಗಾಗಿ ಆ ಕಡೆಯಿಂದ ಬರುವ ಎಳನೀರು ದರವೂ ಹೆಚ್ಚಾಗಿದೆ.
ಇದೇ ವೇಳೆ, ಕೊಬ್ಬರಿ ಕ್ವಿಂಟಾಲ್ಗೆ 17 ಸಾವಿರ ರೂ.ಗೆ ಏರಿದೆ. ಕೊಬ್ಬರಿ, ತೆಂಗಿನಕಾಯಿ ದರ ಹೆಚ್ಚಿರುವುದರಿಂದ ಮಾರುಕಟ್ಟೆಯಲ್ಲಿ ತೆಂಗಿನೆಣ್ಣೆ ಬೆಲೆಯಲ್ಲೂ ಹೆಚ್ಚಳವಾಗಿದೆ. ಒಂದು ಲೀಟರ್ ತೆಂಗಿನ ಎಣ್ಣೆ ದರ 250 ರೂ. ದಾಟಿದೆ. ಇನ್ನೊಂದೆಡೆ ಬಿಸಿಲ ಝಳ ಹೆಚ್ಚಿರುವುದರಿಂದ ಮಾರುಕಟ್ಟೆಯಲ್ಲಿ ಎಳನೀರಿಗೆ ಭಾರೀ ಬೇಡಿಕೆ ಇದೆ. ಗ್ರಾಮೀಣ ಮಾರುಕಟ್ಟೆಯಲ್ಲಿ ಎಳನೀರು ಒಂದಕ್ಕೆ 40 ರಿಂದ 50 ರೂ. ವರೆಗೆ ಇದ್ದರೆ, ನಗರ ಪ್ರದೇಶಗಳಲ್ಲಿ 65 ರೂ. ವರೆಗೆ ಇದೆ. ಎಳನೀರು ಪೂರೈಕೆಯೂ ಕುಸಿದಿದೆ.
Coconut Prices raise in price for new year Mangalore, 70 per kilo in Dakshina Kannada. Mandya and Tumkuru has seen price drop in coconut.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm