ಬ್ರೇಕಿಂಗ್ ನ್ಯೂಸ್
15-12-20 12:50 pm Mangalore Correspondent ಕರಾವಳಿ
ಮಂಗಳೂರು, ಡಿ.15: ಕೊರೊನಾ ಸೋಂಕಿನ ಮುಂಜಾಗ್ರತೆಗಾಗಿ ಡಿ.17ರಿಂದ 20ರ ವರೆಗೆ ಕುಕ್ಕೆ ಸುಬ್ರಹ್ಮಣ್ಯದ ದೇವರ ವಾರ್ಷಿಕ ಜಾತ್ರೆ ಸಂದರ್ಭದಲ್ಲಿ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ.
ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವ ನಡೆಯುತ್ತಿದ್ದು ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ಎರಡನೇ ಅಲೆ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಪ್ರವೇಶ ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಮುಂಗಡ ನೋಂದಾಯಿಸಿರುವ ಭಕ್ತಾದಿಗಳಿಗೆ ಕೇವಲ ರಥೋತ್ಸವ ಸೇವೆಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ದೇವಸ್ಥಾನದ ಆಡಳಿತಾಧಿಕಾರಿ ಯತೀಶ್ ಉಳ್ಳಾಲ್ ಮನವಿಯ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. 50 ಸಾವಿರಕ್ಕೂ ಅಧಿಕ ಭಕ್ತಾದಿಗಳು ಉತ್ಸವ ಸಂದರ್ಭದಲ್ಲಿ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಪ್ರಸ್ತುತ ಗ್ರಾಮ ಪಂಚಾಯತ್ ಚುನಾವಣೆ ಘೋಷಣೆ ಆಗಿರುವುದರಿಂದ ಹೆಚ್ಚುವರಿ ಪೊಲೀಸರ ನಿಯೋಜನೆ ಕಷ್ಟ. ಆದ್ದರಿಂದ ಕೋವಿಡ್ ನಿಯಮ ಪಾಲನೆಯೂ ಕಷ್ಟ ಅನ್ನುವ ಕಾರಣಕ್ಕೆ ಚಂಪಾಷಷ್ಠಿ ಉತ್ಸವದ ಸಂದರ್ಭ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಹೊರತುಪಡಿಸಿ ಸಾರ್ವಜನಿಕರ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Due to raise of Coronavirus cases the entry of Devotees is been restricted at Kukke Subramanya temple from 17th to 20th December.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm