ಬ್ರೇಕಿಂಗ್ ನ್ಯೂಸ್
05-01-25 02:13 pm Mangalore Correspondent ಕರಾವಳಿ
ಮಂಗಳೂರು, ಜ.5 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಂಗಳೂರಿನಲ್ಲಿ ಸೈನಿಕ ಶಾಲೆ ಹಾಗೂ ಮಿಲಿಟರಿ ನೆಲೆ ಸ್ಥಾಪಿಸುವುದು ಸೇರಿದಂತೆ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ ರಕ್ಷಣಾ ಮೂಲಸೌಕರ್ಯ ಒದಗಿಸುವ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಸಲ್ಲಿಕೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸೈನಿಕ ಶಾಲೆಯನ್ನು ಆರಂಭಿಸುವುದರ ಜೊತೆಗೆ ಈ ಭಾಗದಲ್ಲಿ ಮಿಲಿಟರಿ ಬೇಸ್ ಅನ್ನು ಸ್ಥಾಪಿಸುವುದರಿಂದ ಯುವಜನತೆಯನ್ನು ದೇಶ ಸೇವೆಯತ್ತ ಪ್ರೇರೇಪಿಸುವುದಕ್ಕೆ ಅನುಕೂಲವಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ವಿಶ್ವದರ್ಜೆ ಶಿಕ್ಷಣ ಸಂಸ್ಥೆಗಳು ಇರುವ ಹಿನ್ನಲೆಯಲ್ಲಿ ಸೈನಿಕ ಶಾಲೆ ಸ್ಥಾಪಿಸುವುದು ಶೈಕ್ಷಣಿಕವಾಗಿಯೂ ಹೆಚ್ಚಿನ ಅನುಕೂಲ ಒದಗಿಸಲಿದೆ ಎಂದು ಮನವಿಯಲ್ಲಿ ಹೇಳಿದ್ದಾರೆ.





ದೇಶದ ರಕ್ಷಣಾ ಕ್ಷೇತ್ರಕ್ಕೆ ಮಂತ್ರಿಯಾಗಿ ಗಮನಾರ್ಹ ಕೊಡುಗೆ ನೀಡಿರುವ ಮಾಜಿ ರಕ್ಷಣಾ ಸಚಿವ ಜಾರ್ಜ್ ಫೆರ್ನಾಂಡಿಸ್, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ನಮ್ಮ ಕ್ಯಾಪ್ಟನ್ ಪ್ರಾಂಜಲ್ ಹಾಗೂ ಕಮಾಂಡರ್ ಜಾರ್ಜ್ ಮಾರ್ಟಿಸ್ ಅವರ ಬಲಿದಾನವನ್ನು ಸದಾ ಸ್ಮರಿಸುವಂತಹ ಕೆಲಸ ಕಾರ್ಯಗಳು ಮಂಗಳೂರಿನಲ್ಲಿ ರಕ್ಷಣಾ ಇಲಾಖೆಯಿಂದ ಆಗಬೇಕು ಎಂದು ಕ್ಯಾ. ಚೌಟ ಕೋರಿದ್ದಾರೆ
ತಮ್ಮ ಭೇಟಿ ವೇಳೆ ಕ್ಯಾ. ಚೌಟ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯರೂಪಕ್ಕೆ ತರಬಹುದಾದ ರಕ್ಷಣಾ ವಲಯಕ್ಕೆ ಸಂಬಂಧಿಸಿದ ಯೋಜನೆಗಳ ಬಗ್ಗೆ ರಾಜನಾಥ್ ಸಿಂಗ್ ಅವರಿಂದ ಮಾರ್ಗದರ್ಶನವನ್ನು ಪಡೆದುಕೊಂಡರು. ಇದೇ ವೇಳೆ ಕ್ಯಾ. ಚೌಟ ಅವರು ಸಚಿವ ರಾಜನಾಥ್ ಸಿಂಗ್ ಅವರಿಗೆ ಕರಾವಳಿಯ ಸಂಸ್ಕೃತಿ ಸಂಕೇತವಾದ ಕಂಬಳದ ಭಾವಚಿತ್ರವನ್ನು ನೆನಪಿನ ಕಾಣಿಕೆಯಾಗಿ ನೀಡಿದರು.
Dakshina Kannada MP Capt Brijesh Chowta met with Defence Minister Rajnath Singh to propose significant defence infrastructure initiatives for the district, including the establishment of a Sainik School and a military base in Mangaluru.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm