ಬ್ರೇಕಿಂಗ್ ನ್ಯೂಸ್
07-01-25 02:50 pm Mangalore Correspondent ಕರಾವಳಿ
ಮಂಗಳೂರು, ಜ.7: ಆಟಿಕೆ ಸಾಮಾನು ಎಂದು ಸೆಕೆಂಡ್ ಹ್ಯಾಂಡ್ ಅಂಗಡಿಯಲ್ಲಿದ್ದ ರಿವಾಲ್ವರ್ ಟ್ರಿಗ್ಗರ್ ಒತ್ತಿದ್ದರಿಂದ ಯುವಕನೊಬ್ಬ ಗುಂಡೇಟು ತಗಲಿ ಗಂಭೀರ ಗಾಯಗೊಂಡ ಘಟನೆ ನಗರ ಹೊರವಲಯದ ಮೂಡುಶೆಡ್ಡೆ ಎಂಬಲ್ಲಿ ನಡೆದಿದೆ.
ವಾಮಂಜೂರು ನಿವಾಸಿ ಸಫ್ವಾನ್ (25) ಗುಂಡು ತಗುಲಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೆಕೆಂಡ್ ಹ್ಯಾಂಡ್ ಅಂಗಡಿಯೊಂದರಲ್ಲಿ ಭಾಸ್ಕರ್ ಎಂಬವರು ಗನ್ ಅನ್ನು ಟೇಬಲ್ ಮೇಲಿರಿಸಿ ವಾಶ್ ರೂಂ ಗೆ ತೆರಳಿದ್ದರು. ಈ ವೇಳೆ ಸೆಕೆಂಡ್ ಹ್ಯಾಂಡ್ ಬಜಾರ್ ಗೆ ಖರೀದಿಗೆ ಬಂದಿದ್ದ ಸಫ್ವಾನ್, ಆಟದ ವಸ್ತುವೆಂದು ಭಾವಿಸಿ ಹೊಟ್ಟೆಯ ಮೇಲಿಟ್ಟು ಟ್ರಿಗ್ಗರ್ ಒತ್ತಿದ್ದಾರೆ ಎನ್ನಲಾಗುತ್ತಿದೆ.
ಪರವಾನಗಿ ಹೊಂದಿರುವ ರಿವಾಲ್ವರ್ ಎಂದು ಪೊಲೀಸರ ಮಾಹಿತಿ ನೀಡಿದ್ದಾರೆ. ಸೋಮವಾರ ಸಂಜೆ ಘಟನೆ ನಡೆದಿದ್ದು ಗಂಭೀರ ಗಾಯಗೊಂಡಿದ್ದ ಸಫ್ವಾನ್ ಗೆ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
A man sustained injuries following an accidental misfire from a revolver at a second-hand bazaar in Vamanjoor, on the outskirts of the city, on January 6. The injured, identified as Safwan, mistook the revolver placed on a table in the outlet for a toy and accidentally shot himself in the stomach.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm