ಬ್ರೇಕಿಂಗ್ ನ್ಯೂಸ್
08-01-25 11:53 am Udupi Correspondent ಕರಾವಳಿ
ಉಡುಪಿ, ಜ 08: ಕಳೆದ ನವೆಂಬರ್ ತಿಂಗಳು ನಡೆದಿದ್ದ ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್ನಿಂದ ರಾಜ್ಯದಲ್ಲಿ ನಕ್ಸಲರು ಭಯಭೀತರಾಗಿದ್ದಾರೆ. ಇಂದು ಸುಮಾರು ಆರು ಜನ ನಕ್ಸಲರು ಶರಣಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ನಡುವೆ ಎನ್ಕೌಂಟರ್ಗೆ ಬಲಿಯಾಗಿದ್ದ ನಕ್ಸಲ್ ನಾಯಕ ವಿಕ್ರಂ ಗೌಡ ಸಹೋದರಿ ಸುಗುಣ, ಅಣ್ಣನ ಜೀವ ವಾಪಸ್ ಕೊಡೋದಕ್ಕೆ ಸಾಧ್ಯವಿಲ್ಲ ಪರಿಹಾರ ಆದರೂ ನೀಡಿ ಎಂದು ಮನವಿ ಮಾಡಿದ್ದಾರೆ
ನಕ್ಸಲರ ಶರಣಾಗತಿ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿರುವ ಸುಗುಣ, ನಾವು ಕಷ್ಟದಲ್ಲಿದ್ದೇವೆ ಸ್ವಂತ ಮನೆಯಾಗಬೇಕಿದೆ. ಒಂದು ದಿನ ಕೆಲಸಕ್ಕೆ ಹೋಗದೆ ಇದ್ದರೆ ನಮ್ಮ ದಿನ ಸಾಗೋದಿಲ್ಲ ಎಂದು ತಮ್ಮ ಅಳಲು ತೋಡಿಕೊಂಡರು.
ಸರೆಂಡರ್ ಆಗುವ ನಕ್ಸಲರಿಗೆ ಕೊಡುವ ಪರಿಹಾರವನ್ನು ನಮಗೂ ಕೊಡಿ ಸಾಕು. ನನ್ನ ಅಣ್ಣನ ಜೀವ ಕೊಡಲು ಸಾಧ್ಯವಿಲ್ಲ. ಎನ್ಕೌಂಟರ್ ಆಗಿದೆ, ಅವರ ಜೀವ ಹೋಗಿಯಾಗಿದೆ. ಉಳಿದವರಿಗೆ ಕೊಡುವ ಪರಿಹರ ನಮಗೆ ಕೊಟ್ಟರೆ ಸಾಕು. ನಾವು ಕಷ್ಟದಲ್ಲಿದ್ದೇವೆ ಎಂದು ಸುಗುಣ ಹೇಳಿದರು.
ಇಂದು ನಕ್ಸಲ ಶರಣಾಗತಿ ಸಾಧ್ಯತೆ ;
ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ 6 ಜನ ನಕ್ಸಲರು ಶರಣಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನಕ್ಸಲ್ ಶರಣಾಗತಿಗೆ ದಿನಾಂಕ ಫಿಕ್ಸ್ ಆಗಿದೆ. ಇಂದು (ಜ.8) ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ನಕ್ಸಲರು ಶರಣಾಗತಿಯಾಗುವ ಸಾಧ್ಯತೆಯಿದೆ. ಇವರು ದಕ್ಷಿಣ ಭಾರತದ 4 ರಾಜ್ಯಗಳಿಗೆ ಬೇಕಾಗಿದ್ದಾರೆ. ಈ ತಂಡದ ನಕ್ಸಲ್ ನಾಯಕಿ ಚಿಕ್ಕಮಗಳೂರು ಜಿಲ್ಲೆಯ ಮುಂಡಗಾರು ಲತಾ ಸೇರಿದಂತೆ ಪ್ರಮುಖ ನಕ್ಸಲರು ಶರಣಾಗತಿಗೆ ಮುಂದಾಗಿದ್ದಾರೆ. ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆಯ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ.ಅಲಿಯಾಸ್ ರಮೇಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಶರಣಾಗಲಿದ್ದಾರೆ ಎನ್ನಲಾಗಿದೆ. ಮಾಜಿ ನಕ್ಸಲ್ ನೂರ್ ಜುಕರ್ ಶ್ರೀಧರ್ ನೇತೃತ್ವದಲ್ಲಿ ಶರಣಾಗತಿಗೆ ಮುಂದಾಗಿದ್ದಾರೆ.
compensation just like Surrendered Naxals to Receive Compensation of Rs 7.5 Lakhs. As per the revised policy, the Naxals classified as Category A(a native of Karnataka and an active member of an armed group with criminal cases) will get a cash incentive of Rs 7.5 lakh after surrender while Category B(not from Karnataka but operating in the state as a member of an armed group) and Category C(those supporting and helping Naxals by being their informants without any criminal cases) are eligible for Rs 4 lakh and Rs 2 lakh compensation respectively.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm