ಬ್ರೇಕಿಂಗ್ ನ್ಯೂಸ್
08-01-25 06:13 pm Mangaluru Correspondent ಕರಾವಳಿ
ಮಂಗಳೂರು, ಜ.8: ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಸುರತ್ಕಲ್ ಬಳಿಯ ಕುಳಾಯಿ ಹೊಸಬೆಟ್ಟು ಬೀಚ್ ನಲ್ಲಿ ನಡೆದಿದೆ.
ಸ್ಥಳೀಯ ಮೀನುಗಾರರು ಓರ್ವನನ್ನು ರಕ್ಷಣೆ ಮಾಡಿದ್ದಾರೆ. ಚಿತ್ರದುರ್ಗ ಮೂಲದ ಮಂಜುನಾಥ್ ಎಸ್(30), ಶಿವಮೊಗ್ಗದ ಶಿವಕುಮಾರ್(30), ಬೆಂಗಳೂರಿನ ಸತ್ಯವೇಲು (30) ನೀರುಪಾಲಾದವರು. ಬೀದರ್ ಜಿಲ್ಲೆಯ ಮೂಲದ ಪರಮೇಶ್ವರ್ ಎಂಬುವರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ ನಾಲ್ವರು ಯುವಕರು ಜೊತೆಯಾಗಿಯೇ ಇದ್ದುಕೊಂಡು ಉದ್ಯೋಗದ ಹುಡುಕಾಟದಲ್ಲಿದ್ದರು. ಈ ಪೈಕಿ ಮಂಜುನಾಥ್ ಒಂದು ಕಂಪನಿಯಲ್ಲಿ ಉದ್ಯೋಗ ಗಳಿಸಿಕೊಂಡಿದ್ದರೆ, ಉಳಿದವರಿಗೆ ಉದ್ಯೋಗ ಇರಲಿಲ್ಲ.


ಜಾಲಿ ರೈಡ್ ಗೆಂದು ಸ್ವಿಫ್ಟ್ ಕಾರಿನಲ್ಲಿ ಬೆಂಗಳೂರಿನಿಂದ ಒಟ್ಟಾಗಿ ಪ್ರವಾಸಕ್ಕೆ ಬಂದಿದ್ದು ಸುರತ್ಕಲ್ ಬಳಿಯ ಹೊಸಬೆಟ್ಟು ಬೀಚ್ ನಲ್ಲಿ ಸ್ನಾನಕ್ಕಿಳಿದಿದ್ದಾರೆ. ಈ ವೇಳೆ, ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ್ದು ನೀರುಪಾಲಾಗಿದ್ದಾರೆ. ಕೂಡಲೇ ಸ್ಥಳೀಯ ಮೀನುಗಾರರು ರಕ್ಷಣೆಗೆ ಯತ್ನಿಸಿದ್ದು ಶಿವಕುಮಾರ್ ಮತ್ತು ಸತ್ಯವೇಲು ಅವರನ್ನು ಕರೆತಂದರೂ ಮೃತಪಟ್ಟಿದ್ದಾರೆ.
ಸಂಜೆಯ ವರೆಗೂ ಮಂಜುನಾಥ್ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಲಾಗಿದೆ. ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
Three engineering youths drowned at Surathkal Beach in Mangalore, one rescued. The three youths have been said to be native of Bangalore.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm