ಬ್ರೇಕಿಂಗ್ ನ್ಯೂಸ್
08-01-25 06:13 pm Mangaluru Correspondent ಕರಾವಳಿ
ಮಂಗಳೂರು, ಜ.8: ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಸುರತ್ಕಲ್ ಬಳಿಯ ಕುಳಾಯಿ ಹೊಸಬೆಟ್ಟು ಬೀಚ್ ನಲ್ಲಿ ನಡೆದಿದೆ.
ಸ್ಥಳೀಯ ಮೀನುಗಾರರು ಓರ್ವನನ್ನು ರಕ್ಷಣೆ ಮಾಡಿದ್ದಾರೆ. ಚಿತ್ರದುರ್ಗ ಮೂಲದ ಮಂಜುನಾಥ್ ಎಸ್(30), ಶಿವಮೊಗ್ಗದ ಶಿವಕುಮಾರ್(30), ಬೆಂಗಳೂರಿನ ಸತ್ಯವೇಲು (30) ನೀರುಪಾಲಾದವರು. ಬೀದರ್ ಜಿಲ್ಲೆಯ ಮೂಲದ ಪರಮೇಶ್ವರ್ ಎಂಬುವರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ ನಾಲ್ವರು ಯುವಕರು ಜೊತೆಯಾಗಿಯೇ ಇದ್ದುಕೊಂಡು ಉದ್ಯೋಗದ ಹುಡುಕಾಟದಲ್ಲಿದ್ದರು. ಈ ಪೈಕಿ ಮಂಜುನಾಥ್ ಒಂದು ಕಂಪನಿಯಲ್ಲಿ ಉದ್ಯೋಗ ಗಳಿಸಿಕೊಂಡಿದ್ದರೆ, ಉಳಿದವರಿಗೆ ಉದ್ಯೋಗ ಇರಲಿಲ್ಲ.


ಜಾಲಿ ರೈಡ್ ಗೆಂದು ಸ್ವಿಫ್ಟ್ ಕಾರಿನಲ್ಲಿ ಬೆಂಗಳೂರಿನಿಂದ ಒಟ್ಟಾಗಿ ಪ್ರವಾಸಕ್ಕೆ ಬಂದಿದ್ದು ಸುರತ್ಕಲ್ ಬಳಿಯ ಹೊಸಬೆಟ್ಟು ಬೀಚ್ ನಲ್ಲಿ ಸ್ನಾನಕ್ಕಿಳಿದಿದ್ದಾರೆ. ಈ ವೇಳೆ, ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ್ದು ನೀರುಪಾಲಾಗಿದ್ದಾರೆ. ಕೂಡಲೇ ಸ್ಥಳೀಯ ಮೀನುಗಾರರು ರಕ್ಷಣೆಗೆ ಯತ್ನಿಸಿದ್ದು ಶಿವಕುಮಾರ್ ಮತ್ತು ಸತ್ಯವೇಲು ಅವರನ್ನು ಕರೆತಂದರೂ ಮೃತಪಟ್ಟಿದ್ದಾರೆ.
ಸಂಜೆಯ ವರೆಗೂ ಮಂಜುನಾಥ್ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಲಾಗಿದೆ. ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
Three engineering youths drowned at Surathkal Beach in Mangalore, one rescued. The three youths have been said to be native of Bangalore.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm