ಬ್ರೇಕಿಂಗ್ ನ್ಯೂಸ್
10-01-25 11:14 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.10: ವಾರದ ಹಿಂದೆ ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಇದೀಗ ಹಿಂದೂ ಯುವಕನ ಜೊತೆ ವಿವಾಹವಾಗಿ ಪತ್ತೆಯಾಗಿದ್ದಾಳೆ. ಹರೀಶ್ ಗೌಡ ಮತ್ತು ಯುವತಿ, ಹಿಂದೂ ಸಂಪ್ರದಾಯದಂತೆ ಕೊತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ವಿವಾಹದ ಬಳಿಕ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪಟ್ರಮೆ ನಿವಾಸಿ ಹರೀಶ್ ಗೌಡ ಹಾಗೂ ಮೂಡಬಿದಿರೆಯ ಯುವತಿ ಕಳೆದೊಂದು ವರ್ಷದಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.
ಈ ನಡುವೆ ವಾರದ ಹಿಂದೆ ಮೂಡಬಿದಿರೆಯ ಕಂಪ್ಯೂಟರ್ ಕ್ಲಾಸ್ ಗೆ ತೆರಳಿದ್ದ ಯುವತಿ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಪೋಷಕರು ಮೂಡಬಿದಿರೆ ಪೋಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಶುಕ್ರವಾರ ಯುವತಿ ಮತ್ತು ಹರೀಶ್ ಗೌಡ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಅಲ್ಲದೆ ಬೆಳ್ತಂಗಡಿ ವಿವಾಹ ನೊಂದಣಿ ಕಚೇರಿಯಲ್ಲಿ ವಿವಾಹ ನೊಂದಣಿ ಮಾಡಿಸಿದ್ದಾರೆ. ಯುವತಿ ಪತ್ತೆಯಾದ ವಿಚಾರ ಕೇಳಿ ಬೆಳ್ತಂಗಡಿಗೆ ಆಕೆಯ ಪೋಷಕರು ಆಗಮಿಸಿದ್ದರು. ಆದರೆ ಜೋಡಿ ತಾವು ವಿವಾಹವಾಗಿರುವುದಾಗಿ ಹೇಳಿದ್ದರಿಂದ ಆಕೆಯನ್ನು ಬಿಟ್ಟು ಪೋಷಕರು ತೆರಳಿದ್ದಾರೆ.
Missing muslim girl found married in temple with Hindu boy at Belthangady in Mangalore.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 01:47 pm
HK News Desk
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm