ಬ್ರೇಕಿಂಗ್ ನ್ಯೂಸ್
10-01-25 11:14 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.10: ವಾರದ ಹಿಂದೆ ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಇದೀಗ ಹಿಂದೂ ಯುವಕನ ಜೊತೆ ವಿವಾಹವಾಗಿ ಪತ್ತೆಯಾಗಿದ್ದಾಳೆ. ಹರೀಶ್ ಗೌಡ ಮತ್ತು ಯುವತಿ, ಹಿಂದೂ ಸಂಪ್ರದಾಯದಂತೆ ಕೊತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ವಿವಾಹದ ಬಳಿಕ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪಟ್ರಮೆ ನಿವಾಸಿ ಹರೀಶ್ ಗೌಡ ಹಾಗೂ ಮೂಡಬಿದಿರೆಯ ಯುವತಿ ಕಳೆದೊಂದು ವರ್ಷದಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.
ಈ ನಡುವೆ ವಾರದ ಹಿಂದೆ ಮೂಡಬಿದಿರೆಯ ಕಂಪ್ಯೂಟರ್ ಕ್ಲಾಸ್ ಗೆ ತೆರಳಿದ್ದ ಯುವತಿ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಪೋಷಕರು ಮೂಡಬಿದಿರೆ ಪೋಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಶುಕ್ರವಾರ ಯುವತಿ ಮತ್ತು ಹರೀಶ್ ಗೌಡ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಅಲ್ಲದೆ ಬೆಳ್ತಂಗಡಿ ವಿವಾಹ ನೊಂದಣಿ ಕಚೇರಿಯಲ್ಲಿ ವಿವಾಹ ನೊಂದಣಿ ಮಾಡಿಸಿದ್ದಾರೆ. ಯುವತಿ ಪತ್ತೆಯಾದ ವಿಚಾರ ಕೇಳಿ ಬೆಳ್ತಂಗಡಿಗೆ ಆಕೆಯ ಪೋಷಕರು ಆಗಮಿಸಿದ್ದರು. ಆದರೆ ಜೋಡಿ ತಾವು ವಿವಾಹವಾಗಿರುವುದಾಗಿ ಹೇಳಿದ್ದರಿಂದ ಆಕೆಯನ್ನು ಬಿಟ್ಟು ಪೋಷಕರು ತೆರಳಿದ್ದಾರೆ.
Missing muslim girl found married in temple with Hindu boy at Belthangady in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am