ಬ್ರೇಕಿಂಗ್ ನ್ಯೂಸ್
10-01-25 11:14 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.10: ವಾರದ ಹಿಂದೆ ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಇದೀಗ ಹಿಂದೂ ಯುವಕನ ಜೊತೆ ವಿವಾಹವಾಗಿ ಪತ್ತೆಯಾಗಿದ್ದಾಳೆ. ಹರೀಶ್ ಗೌಡ ಮತ್ತು ಯುವತಿ, ಹಿಂದೂ ಸಂಪ್ರದಾಯದಂತೆ ಕೊತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ವಿವಾಹದ ಬಳಿಕ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪಟ್ರಮೆ ನಿವಾಸಿ ಹರೀಶ್ ಗೌಡ ಹಾಗೂ ಮೂಡಬಿದಿರೆಯ ಯುವತಿ ಕಳೆದೊಂದು ವರ್ಷದಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.
ಈ ನಡುವೆ ವಾರದ ಹಿಂದೆ ಮೂಡಬಿದಿರೆಯ ಕಂಪ್ಯೂಟರ್ ಕ್ಲಾಸ್ ಗೆ ತೆರಳಿದ್ದ ಯುವತಿ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಪೋಷಕರು ಮೂಡಬಿದಿರೆ ಪೋಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಶುಕ್ರವಾರ ಯುವತಿ ಮತ್ತು ಹರೀಶ್ ಗೌಡ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಅಲ್ಲದೆ ಬೆಳ್ತಂಗಡಿ ವಿವಾಹ ನೊಂದಣಿ ಕಚೇರಿಯಲ್ಲಿ ವಿವಾಹ ನೊಂದಣಿ ಮಾಡಿಸಿದ್ದಾರೆ. ಯುವತಿ ಪತ್ತೆಯಾದ ವಿಚಾರ ಕೇಳಿ ಬೆಳ್ತಂಗಡಿಗೆ ಆಕೆಯ ಪೋಷಕರು ಆಗಮಿಸಿದ್ದರು. ಆದರೆ ಜೋಡಿ ತಾವು ವಿವಾಹವಾಗಿರುವುದಾಗಿ ಹೇಳಿದ್ದರಿಂದ ಆಕೆಯನ್ನು ಬಿಟ್ಟು ಪೋಷಕರು ತೆರಳಿದ್ದಾರೆ.
Missing muslim girl found married in temple with Hindu boy at Belthangady in Mangalore.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm