ಬ್ರೇಕಿಂಗ್ ನ್ಯೂಸ್
11-01-25 04:57 pm Mangaluru Correspondent ಕರಾವಳಿ
ಮಂಗಳೂರು, ಜ.11: ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರಲ್ಲಿ ಭಿತ್ತಿಪತ್ರ ಹಿಡಿದು ಪ್ರತಿಭಟನೆಗೆ ಸಿದ್ಧತೆ ನಡೆಸಿದ ಡಿವೈಎಫ್ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಳ್ಳಾಲ ಕ್ಷೇತ್ರದ ನರಿಂಗಾನದಲ್ಲಿ ಸ್ಪೀಕರ್ ಯುಟಿ ಖಾದರ್ ನೇತೃತ್ವದಲ್ಲಿ ನಡೆಯುವ ಕಂಬಳಕ್ಕೆ ಆಗಮಿಸುತ್ತಿದ್ದು, ವಿಮಾನ ನಿಲ್ದಾಣದಿಂದ ನಗರದ ಕದ್ರಿ- ನಂತೂರು ರಸ್ತೆಯಲ್ಲಿ ಸಾಗುವ ಸಂದರ್ಭದಲ್ಲಿ ಡಿವೈಎಫ್ಐ ಕಾರ್ಯಕರ್ತರು ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದರು. ಇದನ್ನರಿತ ಪೊಲೀಸರು ಮುಖ್ಯಮಂತ್ರಿ ಬರುವ ಮೊದಲೇ ಬಿಕೆ ಇಮ್ತಿಯಾಜ್ ನೇತೃತ್ವದಲ್ಲಿ ಸೇರಿದ್ದ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.




ಕಮ್ಯುನಿಸ್ಟ್ ಮತ್ತು ಡಿವೈಎಫ್ಐ ವತಿಯಿಂದ ಜನಪರ ವಿಚಾರಗಳಲ್ಲಿ ಪ್ರತಿಭಟನೆ ನಡೆಸಿದ್ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿತ್ತು. ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿ ದುರವಸ್ಥೆ ವಿರುದ್ಧ ಪ್ರತಿಭಟನೆ ನಡೆಸಿದ್ದಾಗಲೂ ಮುನೀರ್ ಕಾಟಿಪಳ್ಳ ಸೇರಿದಂತೆ ಕೆಲವರ ವಿರುದ್ಧ ಕೇಸು ದಾಖಲಿಸಲಾಗಿತ್ತು. ಇದನ್ನ ವಿರೋಧಿಸಿ ಕಮ್ಯುನಿಸ್ಟ್ ಮತ್ತು ಇತರ ಸಂಘಟನೆಗಳು ಪೊಲೀಸ್ ಕಮಿಷನರ್ ವಿರುದ್ಧ ಸರಣಿ ಪ್ರತಿಭಟನೆ ನಡೆಸಿದ್ದವು.
ಆದರೆ ಜಿಲ್ಲೆಯವರೇ ಆದ ಸ್ಪೀಕರ್ ಯುಟಿ ಖಾದರ್, ಕಮ್ಯುನಿಸ್ಟರ ಪ್ರತಿಭಟನೆಗೆ ಸೊಪ್ಪು ಹಾಕಿರಲಿಲ್ಲ. ಕಮಿಷನರ್ ಅವರನ್ನು ಸಮರ್ಥನೆಯನ್ನೇ ಮಾಡಿದ್ದರು. ಇದೀಗ ಖಾದರ್ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬರುವಾಗಲೇ ಮತ್ತೆ ಪ್ರತಿಭಟನೆಗೆ ಮುಂದಾಗಿದ್ದು, ಮುಖ್ಯಮಂತ್ರಿ ಗಮನ ಸೆಳೆಯುವ ಯತ್ನ ಮಾಡಿದ್ದಾರೆ. ಅದಕ್ಕೂ ಮೊದಲೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
DYFI activists gherao CM Siddaramaiahs car in Mangalore, demanding suspension of Police Commissioner IPS Anupam Agrawal.
02-04-26 03:56 pm
HK News Staffer
ಮಗನ ರೋಗ ಗುಣಪಡಿಸಲು ಸ್ವಂತ ಮಗಳನ್ನೇ ಕೊಂದ ತಾಯಿ! ಮ...
02-04-26 02:46 pm
ಕೈಚೀಲ ಖರೀದಿಯಲ್ಲಿ ಅವ್ಯವಹಾರ; ಐಎಎಸ್ ಅಧಿಕಾರಿ ರೋಹಿ...
01-04-26 10:51 pm
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm