ಬ್ರೇಕಿಂಗ್ ನ್ಯೂಸ್
15-12-20 03:41 pm Mangalore Correspondent ಕರಾವಳಿ
ಮಂಗಳೂರು, ಡಿ.15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಆರ್ಝೆಡ್ ವ್ಯಾಪ್ತಿ ಮತ್ತು ಇತರೇ ಭಾಗದ ಮರಳು ವಿತರಣೆಯಲ್ಲಿ ಸುಧಾರಣೆ ಹಾಗೂ ಹೊರರಾಜ್ಯಗಳಿಗೆ ಹೋಗುವ ಮರಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ನಿಯೋಗ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಶಾಸಕರಾದ ಯು.ಟಿ.ಖಾದರ್, ಹರೀಶ್ ಕುಮಾರ್, ಮಾಜಿ ಶಾಸಕ ಐವನ್ ಡಿಸೋಜ, ಮುಖಂಡರಾದ ವಿಶ್ವಾಸ್ ದಾಸ್, ಪ್ರವೀಣ್ಚಂದ್ರ ಆಳ್ವ, ಗಿರೀಶ್ ಶೆಟ್ಟಿ, ಪ್ರಕಾಶ್ ಸಾಲ್ಯಾನ್ ನೇತೃತ್ವದಲ್ಲಿ ನಿಯೋಗವು ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ, ಮನವಿ ಸಲ್ಲಿಸಿತು.
ಡಿ.24 ಮತ್ತು 25ರಂದು ಕ್ರಿಸ್ಮಸ್ ಆಚರಣೆ ಸಂದರ್ಭದಲ್ಲಿ ಕ್ರೈಸ್ತರು ಚರ್ಚ್ಗಳಲ್ಲಿ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬೇಕು. ಅದಕ್ಕಾಗಿ ಕೋವಿಡ್-19 ನಿಯಮದಲ್ಲಿ ಸಡಿಲಿಕೆ ನೀಡಿ ಆದೇಶ ಹೊರಡಿಸಬೇಕೆಂದು ಜಿಲ್ಲಾಧಿಕಾರಿಯನ್ನು ಇದೇ ಸಂದರ್ಭ ಒತ್ತಾಯಿಸಲಾಯಿತು.
ನಗರದಲ್ಲಿ ಸಿಸಿಟಿವಿ ಕ್ಯಾಮರಾಗಳು ನಿರುಪಯುಕ್ತವಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮಂಗಳೂರು- ಗುಂಡ್ಯ ರಸ್ತೆ ಹಾಗೂ ಮಂಗಳೂರು- ಸಂಪಾಜೆ ರಸ್ತೆ ತೀರಾ ಹದೆಗೆಟ್ಟಿದ್ದು, ಸಂಚಾರ ಕಷ್ಟವಾಗಿರುವುದರಿಂದ ಕೂಡಲೇ ದುರಸ್ತಿ ಮಾಡುವಂತೆ ಜಿಲ್ಲಾಧಿಕಾರಿಯನ್ನು ನಿಯೋಗ ಆಗ್ರಹಿಸಿದೆ.
Mangalore congress leaders appeal DC Rajendra to grant permission for sand mining and also to limit restrictions for this Christmas 2020 in Mangalore.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm