ಬ್ರೇಕಿಂಗ್ ನ್ಯೂಸ್
15-12-20 03:41 pm Mangalore Correspondent ಕರಾವಳಿ
ಮಂಗಳೂರು, ಡಿ.15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಆರ್ಝೆಡ್ ವ್ಯಾಪ್ತಿ ಮತ್ತು ಇತರೇ ಭಾಗದ ಮರಳು ವಿತರಣೆಯಲ್ಲಿ ಸುಧಾರಣೆ ಹಾಗೂ ಹೊರರಾಜ್ಯಗಳಿಗೆ ಹೋಗುವ ಮರಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ನಿಯೋಗ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಶಾಸಕರಾದ ಯು.ಟಿ.ಖಾದರ್, ಹರೀಶ್ ಕುಮಾರ್, ಮಾಜಿ ಶಾಸಕ ಐವನ್ ಡಿಸೋಜ, ಮುಖಂಡರಾದ ವಿಶ್ವಾಸ್ ದಾಸ್, ಪ್ರವೀಣ್ಚಂದ್ರ ಆಳ್ವ, ಗಿರೀಶ್ ಶೆಟ್ಟಿ, ಪ್ರಕಾಶ್ ಸಾಲ್ಯಾನ್ ನೇತೃತ್ವದಲ್ಲಿ ನಿಯೋಗವು ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ, ಮನವಿ ಸಲ್ಲಿಸಿತು.
ಡಿ.24 ಮತ್ತು 25ರಂದು ಕ್ರಿಸ್ಮಸ್ ಆಚರಣೆ ಸಂದರ್ಭದಲ್ಲಿ ಕ್ರೈಸ್ತರು ಚರ್ಚ್ಗಳಲ್ಲಿ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬೇಕು. ಅದಕ್ಕಾಗಿ ಕೋವಿಡ್-19 ನಿಯಮದಲ್ಲಿ ಸಡಿಲಿಕೆ ನೀಡಿ ಆದೇಶ ಹೊರಡಿಸಬೇಕೆಂದು ಜಿಲ್ಲಾಧಿಕಾರಿಯನ್ನು ಇದೇ ಸಂದರ್ಭ ಒತ್ತಾಯಿಸಲಾಯಿತು.
ನಗರದಲ್ಲಿ ಸಿಸಿಟಿವಿ ಕ್ಯಾಮರಾಗಳು ನಿರುಪಯುಕ್ತವಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮಂಗಳೂರು- ಗುಂಡ್ಯ ರಸ್ತೆ ಹಾಗೂ ಮಂಗಳೂರು- ಸಂಪಾಜೆ ರಸ್ತೆ ತೀರಾ ಹದೆಗೆಟ್ಟಿದ್ದು, ಸಂಚಾರ ಕಷ್ಟವಾಗಿರುವುದರಿಂದ ಕೂಡಲೇ ದುರಸ್ತಿ ಮಾಡುವಂತೆ ಜಿಲ್ಲಾಧಿಕಾರಿಯನ್ನು ನಿಯೋಗ ಆಗ್ರಹಿಸಿದೆ.
Mangalore congress leaders appeal DC Rajendra to grant permission for sand mining and also to limit restrictions for this Christmas 2020 in Mangalore.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm