ಬ್ರೇಕಿಂಗ್ ನ್ಯೂಸ್
15-12-20 03:41 pm Mangalore Correspondent ಕರಾವಳಿ
ಮಂಗಳೂರು, ಡಿ.15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಆರ್ಝೆಡ್ ವ್ಯಾಪ್ತಿ ಮತ್ತು ಇತರೇ ಭಾಗದ ಮರಳು ವಿತರಣೆಯಲ್ಲಿ ಸುಧಾರಣೆ ಹಾಗೂ ಹೊರರಾಜ್ಯಗಳಿಗೆ ಹೋಗುವ ಮರಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ನಿಯೋಗ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಶಾಸಕರಾದ ಯು.ಟಿ.ಖಾದರ್, ಹರೀಶ್ ಕುಮಾರ್, ಮಾಜಿ ಶಾಸಕ ಐವನ್ ಡಿಸೋಜ, ಮುಖಂಡರಾದ ವಿಶ್ವಾಸ್ ದಾಸ್, ಪ್ರವೀಣ್ಚಂದ್ರ ಆಳ್ವ, ಗಿರೀಶ್ ಶೆಟ್ಟಿ, ಪ್ರಕಾಶ್ ಸಾಲ್ಯಾನ್ ನೇತೃತ್ವದಲ್ಲಿ ನಿಯೋಗವು ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ, ಮನವಿ ಸಲ್ಲಿಸಿತು.
ಡಿ.24 ಮತ್ತು 25ರಂದು ಕ್ರಿಸ್ಮಸ್ ಆಚರಣೆ ಸಂದರ್ಭದಲ್ಲಿ ಕ್ರೈಸ್ತರು ಚರ್ಚ್ಗಳಲ್ಲಿ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬೇಕು. ಅದಕ್ಕಾಗಿ ಕೋವಿಡ್-19 ನಿಯಮದಲ್ಲಿ ಸಡಿಲಿಕೆ ನೀಡಿ ಆದೇಶ ಹೊರಡಿಸಬೇಕೆಂದು ಜಿಲ್ಲಾಧಿಕಾರಿಯನ್ನು ಇದೇ ಸಂದರ್ಭ ಒತ್ತಾಯಿಸಲಾಯಿತು.
ನಗರದಲ್ಲಿ ಸಿಸಿಟಿವಿ ಕ್ಯಾಮರಾಗಳು ನಿರುಪಯುಕ್ತವಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮಂಗಳೂರು- ಗುಂಡ್ಯ ರಸ್ತೆ ಹಾಗೂ ಮಂಗಳೂರು- ಸಂಪಾಜೆ ರಸ್ತೆ ತೀರಾ ಹದೆಗೆಟ್ಟಿದ್ದು, ಸಂಚಾರ ಕಷ್ಟವಾಗಿರುವುದರಿಂದ ಕೂಡಲೇ ದುರಸ್ತಿ ಮಾಡುವಂತೆ ಜಿಲ್ಲಾಧಿಕಾರಿಯನ್ನು ನಿಯೋಗ ಆಗ್ರಹಿಸಿದೆ.
Mangalore congress leaders appeal DC Rajendra to grant permission for sand mining and also to limit restrictions for this Christmas 2020 in Mangalore.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm