ಬ್ರೇಕಿಂಗ್ ನ್ಯೂಸ್
15-12-20 03:41 pm Mangalore Correspondent ಕರಾವಳಿ
ಮಂಗಳೂರು, ಡಿ.15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಆರ್ಝೆಡ್ ವ್ಯಾಪ್ತಿ ಮತ್ತು ಇತರೇ ಭಾಗದ ಮರಳು ವಿತರಣೆಯಲ್ಲಿ ಸುಧಾರಣೆ ಹಾಗೂ ಹೊರರಾಜ್ಯಗಳಿಗೆ ಹೋಗುವ ಮರಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ನಿಯೋಗ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಶಾಸಕರಾದ ಯು.ಟಿ.ಖಾದರ್, ಹರೀಶ್ ಕುಮಾರ್, ಮಾಜಿ ಶಾಸಕ ಐವನ್ ಡಿಸೋಜ, ಮುಖಂಡರಾದ ವಿಶ್ವಾಸ್ ದಾಸ್, ಪ್ರವೀಣ್ಚಂದ್ರ ಆಳ್ವ, ಗಿರೀಶ್ ಶೆಟ್ಟಿ, ಪ್ರಕಾಶ್ ಸಾಲ್ಯಾನ್ ನೇತೃತ್ವದಲ್ಲಿ ನಿಯೋಗವು ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ, ಮನವಿ ಸಲ್ಲಿಸಿತು.
ಡಿ.24 ಮತ್ತು 25ರಂದು ಕ್ರಿಸ್ಮಸ್ ಆಚರಣೆ ಸಂದರ್ಭದಲ್ಲಿ ಕ್ರೈಸ್ತರು ಚರ್ಚ್ಗಳಲ್ಲಿ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬೇಕು. ಅದಕ್ಕಾಗಿ ಕೋವಿಡ್-19 ನಿಯಮದಲ್ಲಿ ಸಡಿಲಿಕೆ ನೀಡಿ ಆದೇಶ ಹೊರಡಿಸಬೇಕೆಂದು ಜಿಲ್ಲಾಧಿಕಾರಿಯನ್ನು ಇದೇ ಸಂದರ್ಭ ಒತ್ತಾಯಿಸಲಾಯಿತು.
ನಗರದಲ್ಲಿ ಸಿಸಿಟಿವಿ ಕ್ಯಾಮರಾಗಳು ನಿರುಪಯುಕ್ತವಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮಂಗಳೂರು- ಗುಂಡ್ಯ ರಸ್ತೆ ಹಾಗೂ ಮಂಗಳೂರು- ಸಂಪಾಜೆ ರಸ್ತೆ ತೀರಾ ಹದೆಗೆಟ್ಟಿದ್ದು, ಸಂಚಾರ ಕಷ್ಟವಾಗಿರುವುದರಿಂದ ಕೂಡಲೇ ದುರಸ್ತಿ ಮಾಡುವಂತೆ ಜಿಲ್ಲಾಧಿಕಾರಿಯನ್ನು ನಿಯೋಗ ಆಗ್ರಹಿಸಿದೆ.
Mangalore congress leaders appeal DC Rajendra to grant permission for sand mining and also to limit restrictions for this Christmas 2020 in Mangalore.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm