ಬ್ರೇಕಿಂಗ್ ನ್ಯೂಸ್
14-01-25 08:36 pm Mangalore Correspondent ಕರಾವಳಿ
ಮಂಗಳೂರು, ಜ.14 : ವಿಷಮುಕ್ತ ಆಹಾರವನ್ನು ನಾವೆಲ್ಲರೂ ಸೇವಿಸಬೇಕೆಂಬ ಒತ್ತಾಸೆಯಿಂದ ನಮ್ಮ ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರಿನಲ್ಲಿ ನಿರಂತರ ಸಾವಯವ ಸಂತೆ ನಡೆಸುವುದಕ್ಕೆ ಮುಂದಾಗಿದೆ.
ಜನಶಿಕ್ಷಣ ಶಿಬಿರದೊಂದಿಗೆ ರಾಜ್ಯದ ವಿವಿಧ ಸಾವಯವ ರೈತರ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಾವಯವ ಸಂತೆಯನ್ನು 2025 ಫೆಬ್ರವರಿ ತಿಂಗಳಿನಿಂದ ನಿರಂತರ ಪ್ರತೀ ತಿಂಗಳ ಮೊದಲ ಶನಿವಾರ ಮತ್ತು ಭಾನುವಾರ ಮಂಗಳೂರಿನ
ನಂತೂರು ಶ್ರೀ ಭಾರತೀ ಶಿಕ್ಷಣ ಸಂಸ್ಥೆಯ ವಠಾರದಲ್ಲಿ ನಡೆಸಲಾಗುವುದು ಎಂದು ಕೃಷಿಕ ಬಳಗ ಸಂಘಟನೆಯ ಗೌರವಾಧ್ಯಕ್ಷ ಅಡ್ಡೂರು ಕೃಷ್ಣ ರಾವ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಫೆಬ್ರವರಿ 2ರ ಭಾನುವಾರ ಬೆಳಗ್ಗೆ 9.30ರಿಂದ ಸಂಜೆ 5ರ ತನಕ ಎಲೆ- ಅರಿವು ಎಂಬ ಕಾರ್ಯಕ್ರಮವನ್ನು ಶ್ರೀವತ್ಸ ಗೋವಿಂದ ರಾಜು ನಡೆಸಲಿದ್ದಾರೆ. ಇವರು ಸುಸ್ಥಿರ ಕೃಷಿಕ, ಪ್ರಕೃತಿವಾದಿ, ಹಸಿರು ಉದ್ಯಮಿ ಮತ್ತು ಸುಸ್ಥಿರ ಜೀವನ ತರಬೇತುದಾರರಾಗಿದ್ದು 40ಕ್ಕೂ ಹೆಚ್ಚು ದೇಶಗಳಲ್ಲಿ ಉನ್ನತ ಕಾರ್ಪೂರೇಟ್ ಕಂಪೆನಿಗಳಲ್ಲಿ ಕೆಲಸ ಮಾಡಿದ ಐಟಿ ವೃತ್ತಿಪರರಾಗಿದ್ದಾರೆ. ವಿಶೇಷವಾಗಿ
ಶಾಲಾ ಮಕ್ಕಳಿಗೆ ನೂರಾರು ಕಾರ್ಯಕ್ರಮಗಳನ್ನು ನೀಡಿ ವಿದ್ಯಾರ್ಥಿಗಳು ಈ ದಿಕ್ಕಿನಲ್ಲಿ ಮುನ್ನಡೆಯುವಂತೆ ಮಾಡಿರುತ್ತಾರೆ. ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿರುತ್ತದೆ“ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಅಧ್ಯಕ್ಷ ಜಿ.ಆರ್.ಪ್ರಸಾದ್, ಕಾರ್ಯದರ್ಶಿ ರತ್ನಾಕರ ಕುಳಾಯಿ, ಶರತ್ ಮತ್ತಿತರರು ಉಪಸ್ಥಿತರಿದ್ದರು.
Savayava sante to be held in Mangalore from February.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm