ಬ್ರೇಕಿಂಗ್ ನ್ಯೂಸ್
14-01-25 08:36 pm Mangalore Correspondent ಕರಾವಳಿ
ಮಂಗಳೂರು, ಜ.14 : ವಿಷಮುಕ್ತ ಆಹಾರವನ್ನು ನಾವೆಲ್ಲರೂ ಸೇವಿಸಬೇಕೆಂಬ ಒತ್ತಾಸೆಯಿಂದ ನಮ್ಮ ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರಿನಲ್ಲಿ ನಿರಂತರ ಸಾವಯವ ಸಂತೆ ನಡೆಸುವುದಕ್ಕೆ ಮುಂದಾಗಿದೆ.
ಜನಶಿಕ್ಷಣ ಶಿಬಿರದೊಂದಿಗೆ ರಾಜ್ಯದ ವಿವಿಧ ಸಾವಯವ ರೈತರ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಾವಯವ ಸಂತೆಯನ್ನು 2025 ಫೆಬ್ರವರಿ ತಿಂಗಳಿನಿಂದ ನಿರಂತರ ಪ್ರತೀ ತಿಂಗಳ ಮೊದಲ ಶನಿವಾರ ಮತ್ತು ಭಾನುವಾರ ಮಂಗಳೂರಿನ
ನಂತೂರು ಶ್ರೀ ಭಾರತೀ ಶಿಕ್ಷಣ ಸಂಸ್ಥೆಯ ವಠಾರದಲ್ಲಿ ನಡೆಸಲಾಗುವುದು ಎಂದು ಕೃಷಿಕ ಬಳಗ ಸಂಘಟನೆಯ ಗೌರವಾಧ್ಯಕ್ಷ ಅಡ್ಡೂರು ಕೃಷ್ಣ ರಾವ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಫೆಬ್ರವರಿ 2ರ ಭಾನುವಾರ ಬೆಳಗ್ಗೆ 9.30ರಿಂದ ಸಂಜೆ 5ರ ತನಕ ಎಲೆ- ಅರಿವು ಎಂಬ ಕಾರ್ಯಕ್ರಮವನ್ನು ಶ್ರೀವತ್ಸ ಗೋವಿಂದ ರಾಜು ನಡೆಸಲಿದ್ದಾರೆ. ಇವರು ಸುಸ್ಥಿರ ಕೃಷಿಕ, ಪ್ರಕೃತಿವಾದಿ, ಹಸಿರು ಉದ್ಯಮಿ ಮತ್ತು ಸುಸ್ಥಿರ ಜೀವನ ತರಬೇತುದಾರರಾಗಿದ್ದು 40ಕ್ಕೂ ಹೆಚ್ಚು ದೇಶಗಳಲ್ಲಿ ಉನ್ನತ ಕಾರ್ಪೂರೇಟ್ ಕಂಪೆನಿಗಳಲ್ಲಿ ಕೆಲಸ ಮಾಡಿದ ಐಟಿ ವೃತ್ತಿಪರರಾಗಿದ್ದಾರೆ. ವಿಶೇಷವಾಗಿ
ಶಾಲಾ ಮಕ್ಕಳಿಗೆ ನೂರಾರು ಕಾರ್ಯಕ್ರಮಗಳನ್ನು ನೀಡಿ ವಿದ್ಯಾರ್ಥಿಗಳು ಈ ದಿಕ್ಕಿನಲ್ಲಿ ಮುನ್ನಡೆಯುವಂತೆ ಮಾಡಿರುತ್ತಾರೆ. ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿರುತ್ತದೆ“ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಅಧ್ಯಕ್ಷ ಜಿ.ಆರ್.ಪ್ರಸಾದ್, ಕಾರ್ಯದರ್ಶಿ ರತ್ನಾಕರ ಕುಳಾಯಿ, ಶರತ್ ಮತ್ತಿತರರು ಉಪಸ್ಥಿತರಿದ್ದರು.
Savayava sante to be held in Mangalore from February.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm