ಬ್ರೇಕಿಂಗ್ ನ್ಯೂಸ್
15-01-25 12:09 pm Mangaluru Correspondent ಕರಾವಳಿ
ಮಂಗಳೂರು, ಜ.15: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ತಪಾಸಣೆಗೆ ಮುಂದಾದ ಸಿಬ್ಬಂದಿಗಳಿಗೆ ವಿಚಾರಣಾಧೀನ ಕೈದಿಗಳು ಕೈಯಿಂದ ಹಲ್ಲೆಗೈದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದ್ದು ಜೈಲು ಸಿಬಂದಿ ಬರ್ಕೆ ಠಾಣೆಗೆ ದೂರು ನೀಡಿದ್ದಾರೆ.
ಜೈಲಿನ ಸೆಲ್ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯಲ್ಲಿ ಸೋಮವಾರ ರಾತ್ರಿ ಸಿಬ್ಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ, ಎ ಬ್ಲಾಕ್ ನಲ್ಲಿರುವ ವಿಚಾರಣಾಧೀನ ಕೈದಿಗಳು ಸಿಬಂದಿಗೆ ಒಳಗೆ ಬರದಂತೆ ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ. ಮಂಗಳೂರು ಜೈಲಿನಲ್ಲಿ ಎ ಮತ್ತು ಬಿ ಬ್ಲಾಕ್ ಎಂದು ಹಿಂದು- ಮುಸ್ಲಿಂ ಕೈದಿಗಳಿಗೆ ಪ್ರತ್ಯೇಕ ಸೆಲ್ ಇದೆ. ಎ ಬ್ಲಾಕ್ ನಲ್ಲಿ ಮುಸ್ಲಿಂ ಕೈದಿಗಳನ್ನು ತುಂಬಲಾಗಿದೆ. ಅದರೊಳಗೆ ತಪಾಸಣೆಗೆ ತೆರಳಿದ್ದಾಗ ಹಲ್ಲೆ ಯತ್ನ ಆಗಿದೆ. ಆನಂತರ, ಸಿಬಂದಿ ಸೆಲ್ ಒಳಗಡೆ ಹೋಗದೆ ಹಿಂದಕ್ಕೆ ಬಂದಿದ್ದಾರೆ. ರಾತ್ರಿ 7.30ಕ್ಕೆ ಎಂದಿನಂತೆ ಊಟ ಪೂರೈಕೆ ಮಾಡಿದ ಬಳಿಕ ಸೆಲ್ ಒಳಗೆ ತಪಾಸಣೆ ನಡೆಸಲು ಸಿಬಂದಿ ಮುಂದಾಗಿದ್ದರು.
ಜೈಲು ಸೆಲ್ ನಲ್ಲಿ ಮೊಬೈಲ್, ಗಾಂಜಾ ಇನ್ನಿತರ ನಿಷೇಧಿತ ಮಾದಕ ದ್ರವ್ಯಗಳಿರುವ ಶಂಕೆಯಲ್ಲಿ ಜೈಲು ಅಧೀಕ್ಷಕ ಎಂ.ಎಚ್. ಅಶೇಖಾನ್ ನೇತೃತ್ವದಲ್ಲಿ ತಪಾಸಣೆ ನಡೆಸಲಾಗಿತ್ತು. ಆದರೆ ಎ ಬ್ಲಾಕ್ ಕೈದಿಗಳು ತಮ್ಮಲ್ಲಿದ್ದ ಪಾತ್ರೆ ಇನ್ನಿತರ ವಸ್ತುಗಳಿಂದ ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಒಡ್ಡಿದ್ದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಎ ಬ್ಲಾಕ್ ನಲ್ಲಿರುವ ಎಲ್ಲ ಕೈದಿಗಳ ಹೆಸರನ್ನೂ ಉಲ್ಲೇಖಿಸಿ ಪ್ರಕರಣ ದಾಖಲಿಸಲಾಗಿದೆ.
Mangalore Jail staff assaulted and threatened by A block jail inmates, case filed at barke police station
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm