ಬ್ರೇಕಿಂಗ್ ನ್ಯೂಸ್
16-01-25 03:54 pm Mangalore Correspondent ಕರಾವಳಿ
ಮಂಗಳೂರು, ಜ.16: ಗೆಳೆಯರೊಂದಿಗೆ ಶಟ್ಲ್ ಬ್ಯಾಡ್ಮಿಂಟನ್ ಆಟವಾಡುತ್ತಿದ್ದಾಗ ಪದವಿ ಓದುತ್ತಿದ್ದ ಯುವಕ ಕುಸಿದು ಬಿದ್ದು ಮೃತಪಟ್ಟ ಘಟನೆ ಫಳ್ನೀರ್ನಲ್ಲಿ ಬುಧವಾರ ಸಂಜೆ ನಡೆದಿದೆ.
ಅತ್ತಾವರದ ಐವರಿ ಟವರ್ ನಲ್ಲಿ ವಾಸಿಸುತ್ತಿರುವ ಶರೀಫ್ ಅವರ ಪುತ್ರ ಶಹೀಮ್ (20) ಮೃತ ಯುವಕ. ಗೆಳೆಯರೊಂದಿಗೆ ಬುಧವಾರ ಸಂಜೆ ಎಂದಿನಂತೆ ಶಟ್ಲ್ ಬ್ಯಾಡ್ಮಿಂಟನ್ ಆಟ ಆಡುತ್ತಿದ್ದಾಗ ದಿಢೀರ್ ಆಗಿ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾನೆ. ಏಕಾಏಕಿ ಕೋರ್ಟ್ ಮೇಲೆ ಕುಸಿದು ಬಿದ್ದವನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಆದರೆ ಅಷ್ಟರಲ್ಲಿ ಶಹೀಮ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಶಹೀಮ್ ನಗರದ ಖಾಸಗಿ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದರು. ಶಟ್ಲ್ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದ ಯುವಕ ಎಂದಿನಂತೆ ಗೆಳೆಯರೊಂದಿಗೆ ಆಡುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದು ಸ್ಥಳೀಯರನ್ನು ಆಘಾತಕ್ಕೀಡು ಮಾಡಿದೆ.
20 year old youth dies while playing shuttle Badminton in Mangalore. The deceased has been identified as Shaheem. son of Shareef, a native of Addur and a current resident of Ivory Tower, Attavar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am