ಬ್ರೇಕಿಂಗ್ ನ್ಯೂಸ್
15-12-20 04:51 pm Mangalore Correspondent ಕರಾವಳಿ
ಮಂಗಳೂರು, ಡಿ.15: ಕುಲಶೇಖರದ ಕೆಎಂಎಫ್ ಹಾಲಿನ ಡೈರಿಯಲ್ಲಿ ಟ್ಯಾಂಕ್ ಕ್ಲೀನಿಂಗ್ ನಡೆಸುತ್ತಿದ್ದ ವೇಳೆ ಕೆಮಿಕಲ್ ಬ್ಲಾಸ್ಟ್ ಆಗಿ ಒಬ್ಬ ಕಾರ್ಮಿಕನ ದೇಹ ಪೂರ್ತಿ ಸುಟ್ಟುಹೋದ ಘಟನೆ ನಡೆದಿದೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಗುತ್ತಿಗೆ ನೌಕರ, ಸುಳ್ಯ ಮೂಲದ ಸತೀಶ್ (21) ಎಂಬಾತ ಟ್ಯಾಂಕ್ ಮತ್ತು ಟ್ಯೂಬ್ ಕ್ಲೀನ್ ಮಾಡಲೆಂದು ಕುದಿಯುತ್ತಿದ್ದ ನೀರಿಗೆ ಕೆಮಿಕಲ್ ಸುರಿದಾಗ ನೀರು ಒಮ್ಮೆಲೇ ಹೊರಗೆಸೆಯಲ್ಪಟ್ಟು ಘಟನೆ ನಡೆದಿದೆ. ಸೂಕ್ತ ಮುಂಜಾಗ್ರತೆ ಮತ್ತು ನಿರ್ಲಕ್ಷ್ಯ ವಹಿಸಿದ್ದರಿಂದ ಘಟನೆ ನಡೆದಿದ್ದು, ಸತೀಶ್ ದೇಹ ಬಿಸಿ ನೀರು ಮೈಗೆ ಬಿದ್ದು ಸುಟ್ಟು ಹೋಗಿದೆ.


ಇತರೇ ನೌಕರರು ಸೇರಿ ಕೂಡಲೇ ಸತೀಶ್ ನನ್ನು ನಗರದ ಎಜೆ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಕೆಎಂಎಫ್ ಡೈರಿಯಲ್ಲಿ ಗುತ್ತಿಗೆ ಕಾರ್ಮಿಕನಾಗಿದ್ದರೂ, ಇವರಿಗೆ ಇಎಸ್ಐ ಸೌಲಭ್ಯ ಇರುತ್ತದೆ. ಆದರೆ, ಆಸ್ಪತ್ರೆಯಲ್ಲಿ ಇಎಸ್ಐ ಸೌಲಭ್ಯ ಕೇಳಿದರೆ ಬೆಡ್ ಇಲ್ಲ ಎಂದು ಸಬೂಬು ಹೇಳುತ್ತಿದ್ದಾರೆಂದು ಜೊತೆಗಿದ್ದ ಕಾರ್ಮಿಕರು ದೂರಿದ್ದಾರೆ. ಸದ್ಯಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಇಎಸ್ಐ ಸೌಲಭ್ಯ ಸಿಗದಿದ್ದರೆ ಗುತ್ತಿಗೆ ಕಂಪನಿಯವರೇ ದುಡ್ಡು ಕೊಡಬೇಕು ಎನ್ನುತ್ತಿದ್ದಾರೆ.
ಕೆಎಂಎಫ್ ಡೈರಿಯಲ್ಲಿ ಪ್ರೊಡಕ್ಷನ್ ವಿಭಾಗದಲ್ಲಿ 350 ಜನರು ಕಾರ್ಮಿಕರಿದ್ದು, ಎಲ್ಲರೂ ಗುತ್ತಿಗೆ ಕಾರ್ಮಿಕರು. ಬೆಂಗಳೂರಿನ ಕ್ರಿಯೇಟಿವಿಟಿ ಎನ್ನುವ ಕಂಪನಿ ಉಪ ಗುತ್ತಿಗೆ ಪಡೆದು ಕಾರ್ಮಿಕರ ಮೂಲಕ ಕೆಲಸ ಮಾಡಿಸುತ್ತಿದೆ. ಹೀಗಾಗಿ ದುರ್ಘಟನೆ ನಡೆದರೂ, ಕೆಎಂಎಫ್ ಡೈರಿ ಪ್ರಮುಖರು ತಮಗೇನು ಸಂಬಂಧವೇ ಇಲ್ಲ ಎಂದು ವರ್ತಿಸುತ್ತಿದ್ದಾರೆ. ಬ್ಲಾಸ್ಟ್ ಆಗಿ ಸುಟ್ಟ ಗಾಯ ಆಗಿದ್ದರೂ ಆಸ್ಪತ್ರೆಗೆ ಒಯ್ಯುವುದಕ್ಕೂ ವಾಹನ ನೀಡಿಲ್ಲ ಎಂದು ಕಾರ್ಮಿಕರು ಅಲವತ್ತುಕೊಂಡಿದ್ದಾರೆ.
Chemical blast in KMF (Karnataka Milk Federation) one staff seriously injured has been admitted to A.J hospital. The negligence of the authorities has resulted in the blast it is said.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm