ಬ್ರೇಕಿಂಗ್ ನ್ಯೂಸ್
17-01-25 01:43 pm Mangaluru Correspondent ಕರಾವಳಿ
ಉಳ್ಳಾಲ, ಜ.17: ಟೆಂಪೋ -ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ದಾರುಣ ಸಾವನ್ನಪ್ಪಿರುವ ಘಟನೆ ಕೊಣಾಜೆ ಸಮೀಪದ ನಡುಪದವು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ನಡುಪದವು ಕಾಟುಕೋಡಿ ನಿವಾಸಿ ಮೊಯ್ದೀನ್ ಕುಂಞ ಬಾವು ಎಂಬವರ ಪುತ್ರ ಅಬೂಬಕರ್ ಸಿದ್ದೀಖ್ ರಝ್ವಿ (22) ಸಾವನ್ನಪ್ಪಿರುವ ಯುವಕ. ದೇರಳಕಟ್ಟೆ ಕಡೆಯಿಂದ ತೆರಳುತ್ತಿದ್ದ ಸ್ಕೂಟರ್ ಮತ್ತು ಮುಡಿಪು ಕಡೆಯಿಂದ ತೊಕ್ಕೊಟ್ಟು ಕಡೆಗೆ ಬರುತ್ತಿದ್ದ ಏಸ್ ಟೆಂಪೋ ನಡುವೆ ಅಪಘಾತ ಸಂಭವಿಸಿದೆ.
ಮೃತ ಅಬೂಬಕರ್ ಸಿದ್ಧೀಕ್ ಕಾಸರಗೋಡಿನ ಅರೇಬಿಕ್ ಶರೀಅತ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯಲ್ಲಿ ಟೆಂಪೋ ಚಾಲಕನೂ ಗಾಯಗೊಂಡಿದ್ದಾರೆ.
A two-wheeler accident near Konaje resulted in the immediate death of a 22-year-old youth in Mangalore. The deceased has been identified as Abu Bakr Siddiq from Kasaragod.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm