ಬ್ರೇಕಿಂಗ್ ನ್ಯೂಸ್
21-01-25 09:43 pm Mangalore Correspondent ಕರಾವಳಿ
ಮಂಗಳೂರು, ಜ.21: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಗೆ ಅಡಗಿಕೊಳ್ಳಲು ಸಹಾಯ ಮಾಡಿದ್ದ ಮತ್ತೊಬ್ಬ ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಿದ್ದಾರೆ.
ಅತೀಕ್ ಅಹ್ಮದ್ ಬಂಧಿತ ವ್ಯಕ್ತಿಯಾಗಿದ್ದು ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ 21ನೇ ಆರೋಪಿಯಾಗಿದ್ದಾನೆ. ಮುಸ್ತಫಾ ಪೈಚಾರ್ ಪ್ರಕರಣದ ಸೂತ್ರಧಾರನಾಗಿದ್ದು ಆತನಿಗೆ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಅತೀಕ್ ಅಹ್ಮದ್ ಸಹಾಯ ಮಾಡಿದ್ದ. ಚೆನ್ನೈ ಮತ್ತಿತರ ಕಡೆ ಅಡಗಿ ಕುಳಿತುಕೊಳ್ಳಲು ಆಶ್ರಯ ಮಾಡಿ ಕೊಟ್ಟಿದ್ದ. ಎರಡು ವರ್ಷದ ಬಳಿಕ 2024ರ ಮೇ ತಿಂಗಳಲ್ಲಿ ಮುಸ್ತಫಾ ಎನ್ಐಎ ಬಲೆಗೆ ಬಿದ್ದಿದ್ದ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಯನ್ನು ಎನ್ಐಎ 2022ರ ಆಗಸ್ಟ್ ತಿಂಗಳಲ್ಲಿ ಕೈಗೆತ್ತಿಕೊಂಡಿತ್ತು. ಹಿಂದು ಸಂಘಟನೆ ಮತ್ತು ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡಿ ಕೊಲ್ಲುವುದಕ್ಕಾಗಿ ಪಿಎಫ್ಐ ಸಶಸ್ತ್ರ ಸರ್ವಿಸ್ ಟೀಮ್ ರೆಡಿ ಮಾಡಿತ್ತು. ದೇಶಾದ್ಯಂತ ದೇಶದ್ರೋಹಿ ಚಟುವಟಿಕೆ ನಡೆಸಲು ಸದ್ದಿಲ್ಲದೆ ಕೆಲಸ ಮಾಡುತ್ತಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಎಫ್ಐ ಸರ್ವಿಸ್ ಟೀಮ್ ನಲ್ಲಿ ಮುಸ್ತಫಾ ಮುಖ್ಯಸ್ಥನಾಗಿದ್ದ.
ಎನ್ಐಎ ಅಧಿಕಾರಿಗಳು ಪ್ರಕರಣದಲ್ಲಿ ತನಿಖೆ ಮುಂದುವರಿಸಿದ್ದು ಇನ್ನೂ ಆರು ಮಂದಿಯ ಪತ್ತೆಗಾಗಿ ಬಲೆ ಬೀಸಿದೆ. ಆರು ಮಂದಿಯ ಪತ್ತೆಗೆ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಿಸಿದೆ.
The National Investigation Agency (NIA) on Tuesday announced the arrest of a key accused who allegedly sheltered the chief conspirator in the Praveen Nettaru murder case. Ateeq Ahmed is the 21st accused to be arrested in the case relating to the brutal killing of Nettaruin Bellare village of Dakshina Kannada District, Karnataka, by members of the banned Popular Front of India (PFI) in July 2022, the agency said.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm