ಬ್ರೇಕಿಂಗ್ ನ್ಯೂಸ್
21-01-25 09:43 pm Mangalore Correspondent ಕರಾವಳಿ
ಮಂಗಳೂರು, ಜ.21: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಗೆ ಅಡಗಿಕೊಳ್ಳಲು ಸಹಾಯ ಮಾಡಿದ್ದ ಮತ್ತೊಬ್ಬ ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಿದ್ದಾರೆ.
ಅತೀಕ್ ಅಹ್ಮದ್ ಬಂಧಿತ ವ್ಯಕ್ತಿಯಾಗಿದ್ದು ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ 21ನೇ ಆರೋಪಿಯಾಗಿದ್ದಾನೆ. ಮುಸ್ತಫಾ ಪೈಚಾರ್ ಪ್ರಕರಣದ ಸೂತ್ರಧಾರನಾಗಿದ್ದು ಆತನಿಗೆ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಅತೀಕ್ ಅಹ್ಮದ್ ಸಹಾಯ ಮಾಡಿದ್ದ. ಚೆನ್ನೈ ಮತ್ತಿತರ ಕಡೆ ಅಡಗಿ ಕುಳಿತುಕೊಳ್ಳಲು ಆಶ್ರಯ ಮಾಡಿ ಕೊಟ್ಟಿದ್ದ. ಎರಡು ವರ್ಷದ ಬಳಿಕ 2024ರ ಮೇ ತಿಂಗಳಲ್ಲಿ ಮುಸ್ತಫಾ ಎನ್ಐಎ ಬಲೆಗೆ ಬಿದ್ದಿದ್ದ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಯನ್ನು ಎನ್ಐಎ 2022ರ ಆಗಸ್ಟ್ ತಿಂಗಳಲ್ಲಿ ಕೈಗೆತ್ತಿಕೊಂಡಿತ್ತು. ಹಿಂದು ಸಂಘಟನೆ ಮತ್ತು ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡಿ ಕೊಲ್ಲುವುದಕ್ಕಾಗಿ ಪಿಎಫ್ಐ ಸಶಸ್ತ್ರ ಸರ್ವಿಸ್ ಟೀಮ್ ರೆಡಿ ಮಾಡಿತ್ತು. ದೇಶಾದ್ಯಂತ ದೇಶದ್ರೋಹಿ ಚಟುವಟಿಕೆ ನಡೆಸಲು ಸದ್ದಿಲ್ಲದೆ ಕೆಲಸ ಮಾಡುತ್ತಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಎಫ್ಐ ಸರ್ವಿಸ್ ಟೀಮ್ ನಲ್ಲಿ ಮುಸ್ತಫಾ ಮುಖ್ಯಸ್ಥನಾಗಿದ್ದ.
ಎನ್ಐಎ ಅಧಿಕಾರಿಗಳು ಪ್ರಕರಣದಲ್ಲಿ ತನಿಖೆ ಮುಂದುವರಿಸಿದ್ದು ಇನ್ನೂ ಆರು ಮಂದಿಯ ಪತ್ತೆಗಾಗಿ ಬಲೆ ಬೀಸಿದೆ. ಆರು ಮಂದಿಯ ಪತ್ತೆಗೆ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಿಸಿದೆ.
The National Investigation Agency (NIA) on Tuesday announced the arrest of a key accused who allegedly sheltered the chief conspirator in the Praveen Nettaru murder case. Ateeq Ahmed is the 21st accused to be arrested in the case relating to the brutal killing of Nettaruin Bellare village of Dakshina Kannada District, Karnataka, by members of the banned Popular Front of India (PFI) in July 2022, the agency said.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm