ಬ್ರೇಕಿಂಗ್ ನ್ಯೂಸ್
23-01-25 02:33 pm Mangalore Correspondent ಕರಾವಳಿ
ಮಂಗಳೂರು, ಜ.23: ನಗರದ ಕೆಎಸ್ಸಾರ್ಟಿಸಿ ಬಳಿಯ ಮಸಾಜ್ ಸೆಂಟರ್ ಒಂದಕ್ಕೆ ರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ್ದು, ವೈಶ್ಯಾವಾಟಿಕೆ ದಂಧೆ ನಡೆಸುತ್ತಿರುವುದಾಗಿ ಆರೋಪಿಸಿದ್ದಾರೆ. ಬಿಜೈ ಕೆಎಸ್ಸಾರ್ಟಿಸಿ ಬಳಿಯಿರುವ ಕಲರ್ಸ್ ಹೆಸರಿನ ಮಸಾಜ್ ಸೆಂಟರಿಗೆ ಇಂದು(ಜ.23) ಮಧ್ಯಾಹ್ನ ಹೊತ್ತಿಗೆ ಕೆಲವಾರು ಕಾರ್ಯಕರ್ತರು ಸೇರಿ ದಾಳಿ ನಡೆಸಿದ್ದಾರೆ. ಶ್ರೀರಾಮ ಸೇನೆ ಸಂಘಟನೆಯ ಪ್ರಸಾದ್ ಅತ್ತಾವರ ನೇತೃತ್ವದ ಹುಡುಗರು ದಾಳಿ ನಡೆಸಿದ್ದಾಗಿ ತಿಳಿದುಬಂದಿದೆ.
ಮಸಾಜ್ ಪಾರ್ಲರ್ ಒಳಗಿನ ಪೀಠೋಪಕರಣ, ಕಂಪ್ಯೂಟರ್ ಸೆಟ್, ಟೇಬಲ್ ಗಳನ್ನು ಪುಡಿಗಟ್ಟಿದ್ದು, ಅಲ್ಲಿದ್ದ ಹುಡುಗಿಯರಿಗೆ ನೀವು ವೈಶ್ಯಾವಾಟಿಕೆ ದಂಧೆ ನಡೆಸುತ್ತಿದ್ದೀರಾ ಎಂದು ಆವಾಜ್ ಹಾಕಿದ್ದಾರೆ. ಹುಡುಗಿಯರು ಕೈಮುಗಿದು ಹಲ್ಲೆ ಮಾಡಬೇಡಿ ಎಂದು ಬೇಡಿಕೊಳ್ಳುವ ವಿಡಿಯೋ ಇದೆ. ಕಾರ್ಯಕರ್ತರೇ ಜೊತೆಗೆ ಕ್ಯಾಮರಾಮನ್ ಒಬ್ಬನನ್ನು ಕರೆದೊಯ್ದು ದಾಳಿ ನಡೆಸಿರುವಂತೆ ತೋರುತ್ತಿದೆ. ಇದರ ವಿಡಿಯೋವನ್ನು ಕಾರ್ಯಕರ್ತರೇ ಬಿಡುಗಡೆ ಮಾಡಿದ್ದಾರೆ.
\
ಮಾಹಿತಿ ಪ್ರಕಾರ, ಈ ಮಸಾಜ್ ಪಾರ್ಲರನ್ನು ಒಂದು ವರ್ಷದಿಂದ ನಡೆಸುತ್ತಿದ್ದು, ಸುಧೀರ್ ಎಂಬವರಿಗೆ ಸೇರಿದ್ದಾಗಿದೆ. ಮಂಗಳೂರು ನಗರದಲ್ಲಿ ಈ ರೀತಿಯ 16 ಮಸಾಜ್ ಸೆಂಟರ್ ಗಳಿದ್ದು, ಕೆಲವು ಪರವಾನಗಿ ಹೊಂದಿಲ್ಲದೆಯೂ ನಡೆಯುತ್ತಿದೆ ಎಂಬ ಆರೋಪಗಳಿವೆ. ಇತ್ತೀಚೆಗೆ ಮಂಗಳೂರಿನ ಸಾಮಾಜಿಕ ಕಾರ್ಯಕರ್ತೆಯೊಬ್ಬರು ಇದೇ ರೀತಿ ಕೇಂದ್ರವೊಂದಕ್ಕೆ ದಾಳಿ ನಡೆಸಿದ್ದು ವಿಡಿಯೋ ವೈರಲ್ ಆಗಿತ್ತು. ಆದರೆ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ. ಅಕ್ರಮ ಮಸಾಜ್ ಪಾರ್ಲರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಿಂದು ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದರೂ, ಕ್ರಮ ಜರುಗಿಸಿಲ್ಲ. ಇದೀಗ ಶ್ರೀರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ್ದು, ಕ್ರಮಕ್ಕೆ ಆಗ್ರಹ ಮಾಡಿದ್ದಾರೆ.
Mangalore Unisex saloon at Bejai vandalised by Prasad attavar ram sena members over illegal activities. The activist have vandalised the entire shop alleging of illegal activities in the name of spa. The video of this has gone viral on social media.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm