ಬ್ರೇಕಿಂಗ್ ನ್ಯೂಸ್
23-01-25 02:33 pm Mangalore Correspondent ಕರಾವಳಿ
ಮಂಗಳೂರು, ಜ.23: ನಗರದ ಕೆಎಸ್ಸಾರ್ಟಿಸಿ ಬಳಿಯ ಮಸಾಜ್ ಸೆಂಟರ್ ಒಂದಕ್ಕೆ ರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ್ದು, ವೈಶ್ಯಾವಾಟಿಕೆ ದಂಧೆ ನಡೆಸುತ್ತಿರುವುದಾಗಿ ಆರೋಪಿಸಿದ್ದಾರೆ. ಬಿಜೈ ಕೆಎಸ್ಸಾರ್ಟಿಸಿ ಬಳಿಯಿರುವ ಕಲರ್ಸ್ ಹೆಸರಿನ ಮಸಾಜ್ ಸೆಂಟರಿಗೆ ಇಂದು(ಜ.23) ಮಧ್ಯಾಹ್ನ ಹೊತ್ತಿಗೆ ಕೆಲವಾರು ಕಾರ್ಯಕರ್ತರು ಸೇರಿ ದಾಳಿ ನಡೆಸಿದ್ದಾರೆ. ಶ್ರೀರಾಮ ಸೇನೆ ಸಂಘಟನೆಯ ಪ್ರಸಾದ್ ಅತ್ತಾವರ ನೇತೃತ್ವದ ಹುಡುಗರು ದಾಳಿ ನಡೆಸಿದ್ದಾಗಿ ತಿಳಿದುಬಂದಿದೆ.
ಮಸಾಜ್ ಪಾರ್ಲರ್ ಒಳಗಿನ ಪೀಠೋಪಕರಣ, ಕಂಪ್ಯೂಟರ್ ಸೆಟ್, ಟೇಬಲ್ ಗಳನ್ನು ಪುಡಿಗಟ್ಟಿದ್ದು, ಅಲ್ಲಿದ್ದ ಹುಡುಗಿಯರಿಗೆ ನೀವು ವೈಶ್ಯಾವಾಟಿಕೆ ದಂಧೆ ನಡೆಸುತ್ತಿದ್ದೀರಾ ಎಂದು ಆವಾಜ್ ಹಾಕಿದ್ದಾರೆ. ಹುಡುಗಿಯರು ಕೈಮುಗಿದು ಹಲ್ಲೆ ಮಾಡಬೇಡಿ ಎಂದು ಬೇಡಿಕೊಳ್ಳುವ ವಿಡಿಯೋ ಇದೆ. ಕಾರ್ಯಕರ್ತರೇ ಜೊತೆಗೆ ಕ್ಯಾಮರಾಮನ್ ಒಬ್ಬನನ್ನು ಕರೆದೊಯ್ದು ದಾಳಿ ನಡೆಸಿರುವಂತೆ ತೋರುತ್ತಿದೆ. ಇದರ ವಿಡಿಯೋವನ್ನು ಕಾರ್ಯಕರ್ತರೇ ಬಿಡುಗಡೆ ಮಾಡಿದ್ದಾರೆ.



\



ಮಾಹಿತಿ ಪ್ರಕಾರ, ಈ ಮಸಾಜ್ ಪಾರ್ಲರನ್ನು ಒಂದು ವರ್ಷದಿಂದ ನಡೆಸುತ್ತಿದ್ದು, ಸುಧೀರ್ ಎಂಬವರಿಗೆ ಸೇರಿದ್ದಾಗಿದೆ. ಮಂಗಳೂರು ನಗರದಲ್ಲಿ ಈ ರೀತಿಯ 16 ಮಸಾಜ್ ಸೆಂಟರ್ ಗಳಿದ್ದು, ಕೆಲವು ಪರವಾನಗಿ ಹೊಂದಿಲ್ಲದೆಯೂ ನಡೆಯುತ್ತಿದೆ ಎಂಬ ಆರೋಪಗಳಿವೆ. ಇತ್ತೀಚೆಗೆ ಮಂಗಳೂರಿನ ಸಾಮಾಜಿಕ ಕಾರ್ಯಕರ್ತೆಯೊಬ್ಬರು ಇದೇ ರೀತಿ ಕೇಂದ್ರವೊಂದಕ್ಕೆ ದಾಳಿ ನಡೆಸಿದ್ದು ವಿಡಿಯೋ ವೈರಲ್ ಆಗಿತ್ತು. ಆದರೆ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ. ಅಕ್ರಮ ಮಸಾಜ್ ಪಾರ್ಲರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಿಂದು ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದರೂ, ಕ್ರಮ ಜರುಗಿಸಿಲ್ಲ. ಇದೀಗ ಶ್ರೀರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ್ದು, ಕ್ರಮಕ್ಕೆ ಆಗ್ರಹ ಮಾಡಿದ್ದಾರೆ.
Mangalore Unisex saloon at Bejai vandalised by Prasad attavar ram sena members over illegal activities. The activist have vandalised the entire shop alleging of illegal activities in the name of spa. The video of this has gone viral on social media.
17-01-26 05:53 pm
HK News Desk
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm