ಬ್ರೇಕಿಂಗ್ ನ್ಯೂಸ್
23-01-25 05:43 pm Mangalore Correspondent ಕರಾವಳಿ
ಮಂಗಳೂರು, ಜ.23: ಮಸಾಜ್ ಪಾರ್ಲರ್ ಮೇಲೆ ರಾಮ ಸೇನೆಯ ಕಾರ್ಯಕರ್ತರು ದಾಳಿ ನಡೆಸಿದ್ದು ನೈತಿಕ ಪೊಲೀಸ್ ಗಿರಿ ಎನ್ನುವಂತೆ ತಿರುವು ಪಡೆದಿದೆ. ಯುವಕರು ಕಾನೂನು ಕೈಗೆತ್ತಿಕೊಂಡಿದ್ದಾರೆಂದು ಮಸಾಜ್ ಪಾರ್ಲರ್ ಮಾಲೀಕನ ದೂರಿನಂತೆ ಪೊಲೀಸರು ಕೇಸು ದಾಖಲಿಸಿದ್ದು, ದಾಳಿ ಹೊಣೆ ಹೊತ್ತುಕೊಂಡ ರಾಮ ಸೇನಾ ಮುಖಂಡ ಪ್ರಸಾದ್ ಅತ್ತಾವರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ದಾಳಿಯಾದ ಬೆನ್ನಲ್ಲೇ ಮಾಧ್ಯಮದವರು ಪ್ರಸಾದ್ ಅತ್ತಾವರ್ ಪ್ರತಿಕ್ರಿಯೆ ಪಡೆಯಲು ಕುಡುಪು ಬಳಿಯಿರುವ ಅವರ ನಿವಾಸಕ್ಕೆ ತೆರಳಿದ್ದರು. ಅಷ್ಟರಲ್ಲಿಯೇ ಪೊಲೀಸರು ಕೂಡ ಅಲ್ಲಿಗೆ ತಲುಪಿದ್ದರು. ಮಾಧ್ಯಮಕ್ಕೆ ಹೇಳಿಕೆ ನೀಡುತ್ತಿದ್ದಾಗಲೇ ಪೊಲೀಸರು ಪ್ರಸಾದ್ ಅವರನ್ನು ಮನೆಯಿಂದ ಹೊರಕ್ಕೆಳೆದುಕೊಂಡು ಬಂದಿದ್ದಾರೆ. ಆನಂತರ, ಪೊಲೀಸ್ ಕಾರಿನಲ್ಲಿ ಕೂರಿಸಿದ್ದಾರೆ.
ಇದರ ನಡುವೆಯೇ ಮಾಧ್ಯಮಕ್ಕೆ ಹೇಳಿಕೆ ನೀಡಿದ ಪ್ರಸಾದ್ ಅತ್ತಾವರ್, ನಮ್ಮ ಕಾರ್ಯಕರ್ತರೇ ದಾಳಿ ನಡೆಸಿರೋದು. ಸುಮ್ಮನೆ ದಾಳಿ ನಡೆಸಿದ್ದಲ್ಲ. ಅಲ್ಲಿ 15-16 ವರ್ಷದ ಕಾಲೇಜು ಹುಡುಗಿಯರನ್ನು ತಂದಿಟ್ಟು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದರು. ಇದರ ಬಗ್ಗೆ ಪೊಲೀಸರು ಕ್ರಮ ಜರುಗಿಸಿರಲಿಲ್ಲ ಎಂದು ಹೇಳಿದ್ದಾರೆ. ಪೊಲೀಸರು ಅವರನ್ನು ಬಂಧನ ಮಾಡಿದ್ದು, ಇತರೇ ಕಾರ್ಯಕರ್ತರ ಬಂಧನಕ್ಕೆ ಬಲೆ ಬೀಸಿದ್ದಾರೆ. ಬಿಜೈ ಕೆಎಸ್ಸಾರ್ಟಿಸಿ ಬಳಿಯ ಮಸಾಜ್ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದ 8-10 ಕಾರ್ಯಕರ್ತರು ಗುರುವಾರ ಮಧ್ಯಾಹ್ನ ದಾಳಿ ನಡೆಸಿ ಪೀಠೋಪಕರಣ ಧ್ವಂಸ ಮಾಡಿದ್ದರು.
Attack on saloon: Ram Sena Leader Prasad Attavar was arrested by CCB police in Mangalore while he was talking to media persons at his residence. Colours unisex saloon was vandalised by Ram Sena activists alleging illegal activity.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm