ಬ್ರೇಕಿಂಗ್ ನ್ಯೂಸ್
23-01-25 08:25 pm Mangalore Correspondent ಕರಾವಳಿ
ಮಂಗಳೂರು, ಜ.23: ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿ ನೈತಿಕ ಪೊಲೀಸ್ ಗಿರಿ ಮಾಡಿದ್ದಾರೆಂದು ಆರೋಪಿಸಿ ಪೊಲೀಸರು ರಾಮ ಸೇನಾ ಸಂಘಟನೆಯ 14 ಮಂದಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ನಗರದ ಬಿಜೈ ಕೆಎಸ್ಸಾರ್ಟಿಸಿ ಬಳಿಯ ಮಸಾಜ್ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ರಾಮ ಸೇನೆಯ ಕಾರ್ಯಕರ್ತರು ಗುರುವಾರ ಮಧ್ಯಾಹ್ನ ದಾಳಿ ನಡೆಸಿದ್ದು, ಹುಡುಗಿಯರ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಅಲ್ಲದೆ, ಅಲ್ಲಿದ್ದ ಪೀಠೋಪಕರಣಗಳನ್ನು ಪುಡಿ ಮಾಡಿದ್ದರು. ಘಟನೆಯ ವಿಡಿಯೋವನ್ನು ಸ್ಥಳೀಯ ವಾಹಿನಿಯ ಕ್ಯಾಮರಾಮನ್ ಒಬ್ಬರಲ್ಲಿ ಮಾಡಿಸಿದ್ದರು.





ಆನಂತರ, ವಿಡಿಯೋ ಸಹಿತ ಸುದ್ದಿ ಇತರೇ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಘಟನೆ ಹಿನ್ನೆಲೆಯಲ್ಲಿ ಮಸಾಜ್ ಪಾರ್ಲರ್ ಮಾಲೀಕ ಸುಧೀರ್ ಶೆಟ್ಟಿ ಬರ್ಕೆ ಠಾಣೆಗೆ ದೂರು ನೀಡಿದ್ದು, ಬಿಎನ್ ಎಸ್ ಸೆಕ್ಷನ್ ಪ್ರಕಾರ 329(2), 324(5), 74, 351(3), 115 (2), 109, 352, 190 ಅಡಿ ಕೇಸು ದಾಖಲಾಗಿದೆ. ಇದರಂತೆ, ಪೊಲೀಸರು ರಾಮ ಸೇನೆಯ ಮುಖಂಡ ಪ್ರಸಾದ್ ಅತ್ತಾವರ ಅವರನ್ನು ಕುಡುಪು ಬಳಿಯ ಮನೆಯಿಂದಲೇ ಎಳೆದೊಯ್ದು ಬಂಧಿಸಿದ್ದಾರೆ. ಇದರ ಬೆನ್ನಲ್ಲೆ ಕಾರ್ಯಕರ್ತರಾದ ಹರ್ಷರಾಜ್, ಮೋಹನ್ ದಾಸ್, ಪುರಂದರ, ಸಚಿನ್, ರವೀಶ್, ಸುಕೇತ್, ಅಂಕಿತ್, ಕಾಳಿ ಮುತ್ತು, ಅಭಿಲಾಷ್, ದೀಪಕ್, ವಿಘ್ನೇಶ್, ಶರಣ್ ರಾಜ್, ಪ್ರದೀಪ್ ಪೂಜಾರಿ ಅವರನ್ನು ಬಂಧಿಸಿದ್ದಾರೆ.
14 ram sena activist arrested in saloon attack case at bejai in Mangalore. The arrested are identified as Harshraj, Mohan Das, Purandara, Ravish, Ankit, Kali Muttu, Abhilash, Deepak, Vignesh, Sharan Raj, Pradeep Poojari, and ram sena leader Prasad Attavar
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm