ಬ್ರೇಕಿಂಗ್ ನ್ಯೂಸ್
23-01-25 08:25 pm Mangalore Correspondent ಕರಾವಳಿ
ಮಂಗಳೂರು, ಜ.23: ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿ ನೈತಿಕ ಪೊಲೀಸ್ ಗಿರಿ ಮಾಡಿದ್ದಾರೆಂದು ಆರೋಪಿಸಿ ಪೊಲೀಸರು ರಾಮ ಸೇನಾ ಸಂಘಟನೆಯ 14 ಮಂದಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ನಗರದ ಬಿಜೈ ಕೆಎಸ್ಸಾರ್ಟಿಸಿ ಬಳಿಯ ಮಸಾಜ್ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ರಾಮ ಸೇನೆಯ ಕಾರ್ಯಕರ್ತರು ಗುರುವಾರ ಮಧ್ಯಾಹ್ನ ದಾಳಿ ನಡೆಸಿದ್ದು, ಹುಡುಗಿಯರ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಅಲ್ಲದೆ, ಅಲ್ಲಿದ್ದ ಪೀಠೋಪಕರಣಗಳನ್ನು ಪುಡಿ ಮಾಡಿದ್ದರು. ಘಟನೆಯ ವಿಡಿಯೋವನ್ನು ಸ್ಥಳೀಯ ವಾಹಿನಿಯ ಕ್ಯಾಮರಾಮನ್ ಒಬ್ಬರಲ್ಲಿ ಮಾಡಿಸಿದ್ದರು.
ಆನಂತರ, ವಿಡಿಯೋ ಸಹಿತ ಸುದ್ದಿ ಇತರೇ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಘಟನೆ ಹಿನ್ನೆಲೆಯಲ್ಲಿ ಮಸಾಜ್ ಪಾರ್ಲರ್ ಮಾಲೀಕ ಸುಧೀರ್ ಶೆಟ್ಟಿ ಬರ್ಕೆ ಠಾಣೆಗೆ ದೂರು ನೀಡಿದ್ದು, ಬಿಎನ್ ಎಸ್ ಸೆಕ್ಷನ್ ಪ್ರಕಾರ 329(2), 324(5), 74, 351(3), 115 (2), 109, 352, 190 ಅಡಿ ಕೇಸು ದಾಖಲಾಗಿದೆ. ಇದರಂತೆ, ಪೊಲೀಸರು ರಾಮ ಸೇನೆಯ ಮುಖಂಡ ಪ್ರಸಾದ್ ಅತ್ತಾವರ ಅವರನ್ನು ಕುಡುಪು ಬಳಿಯ ಮನೆಯಿಂದಲೇ ಎಳೆದೊಯ್ದು ಬಂಧಿಸಿದ್ದಾರೆ. ಇದರ ಬೆನ್ನಲ್ಲೆ ಕಾರ್ಯಕರ್ತರಾದ ಹರ್ಷರಾಜ್, ಮೋಹನ್ ದಾಸ್, ಪುರಂದರ, ಸಚಿನ್, ರವೀಶ್, ಸುಕೇತ್, ಅಂಕಿತ್, ಕಾಳಿ ಮುತ್ತು, ಅಭಿಲಾಷ್, ದೀಪಕ್, ವಿಘ್ನೇಶ್, ಶರಣ್ ರಾಜ್, ಪ್ರದೀಪ್ ಪೂಜಾರಿ ಅವರನ್ನು ಬಂಧಿಸಿದ್ದಾರೆ.
14 ram sena activist arrested in saloon attack case at bejai in Mangalore. The arrested are identified as Harshraj, Mohan Das, Purandara, Ravish, Ankit, Kali Muttu, Abhilash, Deepak, Vignesh, Sharan Raj, Pradeep Poojari, and ram sena leader Prasad Attavar
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
22-07-25 12:58 pm
HK News Desk
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
22-07-25 11:19 am
Mangalore Correspondent
High Drama in Dharmasthala, Fake Godman Remar...
21-07-25 06:42 pm
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
22-07-25 12:38 pm
HK News Desk
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm