ಬ್ರೇಕಿಂಗ್ ನ್ಯೂಸ್
24-01-25 09:02 pm Mangalore Correspondent ಕರಾವಳಿ
ಮಂಗಳೂರು, ಜ.24: ಮಂಗಳೂರು ನಗರದಲ್ಲಿ ಯುನಿಸೆಕ್ಸ್ ಸೆಲೂನ್ ಹೆಸರಲ್ಲಿ ಅಕ್ರಮ ಚಟುವಟಿಕೆ, ಅನೈತಿಕ ದಂಧೆ ನಡೆಯುತ್ತಿದ್ದು, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದು ಪರಿಷತ್ ಮತ್ತು ದುರ್ಗಾವಾಹಿನಿ ಘಟಕದ ಸದಸ್ಯರು ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಆಯುಕ್ತರು, ಮೇಯರ್ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರಿಗೆ ಮನವಿ ಕೊಟ್ಟು ಆಗ್ರಹ ಮಾಡಿದ್ದಾರೆ.
ಯುನಿಸೆಕ್ಸ್ ಸೆಲೂನ್ ಹೆಸರಲ್ಲಿ ಅನೈತಿಕ ದಂಧೆ ನಡೆಯುತ್ತಿದ್ದು ಇದಕ್ಕೆ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಕೇಳಿಬರುತ್ತಿದೆ. ಸಮಾಜದ ಸ್ವಾಸ್ಥ್ಯ ರಕ್ಷಣೆಗಾಗಿ ಇಂತಹ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ಅಂತಹ ಯುನಿಸೆಕ್ಸ್ ಸೆಲೂನ್ ಗಳ ಪರವಾನಿಗೆ ರದ್ದುಪಡಿಸಬೇಕೆಂದು ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ್, ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ, ಜಿಲ್ಲಾ ಸಂಯೋಜಕ್ ನವೀನ್ ಮೂಡುಶೆಡ್ಡೆ, ಜಿಲ್ಲಾ ಸಂಯೋಜಕಿ ಶ್ವೇತಾ ಅದ್ಯಪಾಡಿ ಆಗ್ರಹ ಮಾಡಿದ್ದಾರೆ.



ಇದೇ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿರುವ ಶಾಸಕ ವೇದವ್ಯಾಸ ಕಾಮತ್, ಅಕ್ರಮವಾಗಿ ನಡೆಯುತ್ತಿರುವ ಯುನಿಸೆಕ್ಸ್ ಸೆಲೂನ್ ಗಳ ಲೈಸನ್ಸ್ ರದ್ದುಪಡಿಸಬೇಕು. ಕಾಂಗ್ರೆಸ್ ಸರ್ಕಾರದಲ್ಲಿ ಇಂತಹ ಅಕ್ರಮ ದಂಧೆಗಳಿಗೆ ಅವಕಾಶ ನೀಡುತ್ತಿರುವುದು ಮತ್ತೊಂದು ರೀತಿಯ ಭ್ರಷ್ಟಾಚಾರಕ್ಕೆ ಕಾರಣವಾಗುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತಕ್ಕೂ ಕಠಿಣ ಕ್ರಮಕ್ಕೆ ಆಗ್ರಹ ಮಾಡುತ್ತೇನೆ ಎಂದು ಹೇಳಿದ್ದಾರೆ.
Mangalore Vhp demands closure of illegal spa and saloon in Mangalore, visits MLA vedavyas Kamath to take action after attack on saloon at bejai over illegal activities.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am