ಬ್ರೇಕಿಂಗ್ ನ್ಯೂಸ್
24-01-25 09:02 pm Mangalore Correspondent ಕರಾವಳಿ
ಮಂಗಳೂರು, ಜ.24: ಮಂಗಳೂರು ನಗರದಲ್ಲಿ ಯುನಿಸೆಕ್ಸ್ ಸೆಲೂನ್ ಹೆಸರಲ್ಲಿ ಅಕ್ರಮ ಚಟುವಟಿಕೆ, ಅನೈತಿಕ ದಂಧೆ ನಡೆಯುತ್ತಿದ್ದು, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದು ಪರಿಷತ್ ಮತ್ತು ದುರ್ಗಾವಾಹಿನಿ ಘಟಕದ ಸದಸ್ಯರು ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಆಯುಕ್ತರು, ಮೇಯರ್ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರಿಗೆ ಮನವಿ ಕೊಟ್ಟು ಆಗ್ರಹ ಮಾಡಿದ್ದಾರೆ.
ಯುನಿಸೆಕ್ಸ್ ಸೆಲೂನ್ ಹೆಸರಲ್ಲಿ ಅನೈತಿಕ ದಂಧೆ ನಡೆಯುತ್ತಿದ್ದು ಇದಕ್ಕೆ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಕೇಳಿಬರುತ್ತಿದೆ. ಸಮಾಜದ ಸ್ವಾಸ್ಥ್ಯ ರಕ್ಷಣೆಗಾಗಿ ಇಂತಹ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ಅಂತಹ ಯುನಿಸೆಕ್ಸ್ ಸೆಲೂನ್ ಗಳ ಪರವಾನಿಗೆ ರದ್ದುಪಡಿಸಬೇಕೆಂದು ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ್, ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ, ಜಿಲ್ಲಾ ಸಂಯೋಜಕ್ ನವೀನ್ ಮೂಡುಶೆಡ್ಡೆ, ಜಿಲ್ಲಾ ಸಂಯೋಜಕಿ ಶ್ವೇತಾ ಅದ್ಯಪಾಡಿ ಆಗ್ರಹ ಮಾಡಿದ್ದಾರೆ.



ಇದೇ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿರುವ ಶಾಸಕ ವೇದವ್ಯಾಸ ಕಾಮತ್, ಅಕ್ರಮವಾಗಿ ನಡೆಯುತ್ತಿರುವ ಯುನಿಸೆಕ್ಸ್ ಸೆಲೂನ್ ಗಳ ಲೈಸನ್ಸ್ ರದ್ದುಪಡಿಸಬೇಕು. ಕಾಂಗ್ರೆಸ್ ಸರ್ಕಾರದಲ್ಲಿ ಇಂತಹ ಅಕ್ರಮ ದಂಧೆಗಳಿಗೆ ಅವಕಾಶ ನೀಡುತ್ತಿರುವುದು ಮತ್ತೊಂದು ರೀತಿಯ ಭ್ರಷ್ಟಾಚಾರಕ್ಕೆ ಕಾರಣವಾಗುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತಕ್ಕೂ ಕಠಿಣ ಕ್ರಮಕ್ಕೆ ಆಗ್ರಹ ಮಾಡುತ್ತೇನೆ ಎಂದು ಹೇಳಿದ್ದಾರೆ.
Mangalore Vhp demands closure of illegal spa and saloon in Mangalore, visits MLA vedavyas Kamath to take action after attack on saloon at bejai over illegal activities.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm