ಬ್ರೇಕಿಂಗ್ ನ್ಯೂಸ್
27-01-25 10:57 pm Mangalore Correspondent ಕರಾವಳಿ
ಮಂಗಳೂರು, ಜ.27: ಪ್ರಕರಣ ಒಂದರಲ್ಲಿ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದ ಸ್ಕೂಟರ್ ಅನ್ನು ಬಿಡುಗಡೆ ಮಾಡಲು ಕೋರ್ಟ್ ಆದೇಶ ಆಗಿದ್ದರೂ ಬಿಡುಗಡೆ ಮಾಡಬೇಕಿದ್ದರೆ 5 ಸಾವಿರ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಹಮ್ಮದ್ ಶರೀಫ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ವ್ಯಕ್ತಿಯೊಬ್ಬರಿಗೆ ಸ್ಕೂಟರ್ ಬಿಟ್ಟು ಕೊಡಬೇಕಿದ್ದರೆ 5 ಸಾವಿರ ರೂ. ಕೊಡಬೇಕೆಂದು ಮಹಮ್ಮದ್ ಶರೀಫ್ ಹೇಳಿದ್ದು, ಅವರು ಹಣ ಕಡಿಮೆ ಮಾಡುವಂತೆ ಕೇಳಿಕೊಂಡಾಗ ಠಾಣೆಯ ಬರಹಗಾರ್ತಿ ನಾಗರತ್ನ ಎಚ್.ಸಿ ಅವರನ್ನು ಭೇಟಿ ಮಾಡಲು ತಿಳಿಸಿದ್ದರು. ಅದರಂತೆ, ನಾಗರತ್ನ ಬಳಿ ಹೋದಾಗ ಬೈದು 3 ಸಾವಿರ ಲಂಚ ನೀಡುವಂತೆ ಹೇಳಿದ್ದಾರೆ. ಕಾನೂನು ಪ್ರಕಾರ ಮಾಡಬೇಕಿದ್ದ ಸರ್ಕಾರಿ ಕೆಲಸಕ್ಕೆ ಲಂಚ ನೀಡಲು ಒಪ್ಪದ ಫಿರ್ಯಾದಿ ವ್ಯಕ್ತಿ ನೇರವಾಗಿ ಲೋಕಾಯುಕ್ತ ಗಮನಕ್ಕೆ ತಂದಿದ್ದಾರೆ.
ಲೋಕಾಯುಕ್ತ ಠಾಣೆಯಲ್ಲಿ ಮಹಮ್ಮದ್ ಶರೀಫ್ ಹಾಗೂ ನಾಗರತ್ನ ವಿರುದ್ಧ ಪ್ರಕರಣ ದಾಖಲಿಸಿದ ಅಧಿಕಾರಿಗಳು ಜ.27ರಂದು ಟ್ರಾಪ್ ಮಾಡಿದ್ದು, ಮಹಮ್ಮದ್ ಶರೀಫ್ ಹಾಗೂ ಸಿಬಂದಿ ಪ್ರವೀಣ್ ನಾಯ್ಕ ಮೂರು ಸಾವಿರ ರೂ. ಲಂಚದ ಹಣ ಸ್ವೀಕರಿಸುವಾಗಲೇ ಬಲೆಗೆ ಬಿದ್ದಿದ್ದಾರೆ. ಆರೋಪಿತ ಅಧಿಕಾರಿ ಮತ್ತು ಸಿಬಂದಿಯನ್ನು ಲೋಕಾಯುಕ್ತ ತಂಡ ವಶಕ್ಕೆ ಪಡೆದು ತನಿಖೆ ಕೈಗೊಂಡಿದೆ. ಲೋಕಾಯುಕ್ತ ಪ್ರಭಾರ ಎಸ್ಪಿ ಡಾ.ನಂದಿನಿ ಬಿ.ಎನ್, ಡಿವೈಎಸ್ಪಿ ಡಾ.ಗಾನ ಪಿ.ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ, ಚಂದ್ರಶೇಖರ್ ಕೆ.ಎನ್, ಉಡುಪಿ ಪೊಲೀಸ್ ಠಾಣೆಯ ನಿರೀಕ್ಷಕ ಮಂಜುನಾಥ ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿದ್ದರು.
Mangalore North police station traffic inspector Muhammad Sharief caught by lokayukta for taking bribe for releasing a two wheeler even after court order.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am