ಬ್ರೇಕಿಂಗ್ ನ್ಯೂಸ್
30-01-25 08:22 pm Mangalore Correspondent ಕರಾವಳಿ
ಮಂಗಳೂರು, ಜ.30: ನಗರದ ಸಂತ ಅಲೋಶಿಯಸ್ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಗಗನ್ ಆರ್. ಶೇಖರ್ ಈ ಬಾರಿ ರಾಜಧಾನಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದು, ಪ್ರಧಾನಿ ನರೇಂದ್ರ ಮೋದಿಯಿಂದ ಫ್ಲಾಗ್ ಸ್ವೀಕರಿಸಿ ಗೌರವ ಪಡೆದಿದ್ದಾರೆ.
ಪಾಂಡೇಶ್ವರ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಶೇಖರ್ ಅವರ ಪುತ್ರನಾಗಿರುವ ಗಗನ್, ಎನ್ ಸಿಸಿ ಆರ್ಮಿ ವಿಂಗ್ ನಲ್ಲಿ ಕೇಡೆಟ್ ಆಗಿದ್ದು, 18 ಕೆಎಆರ್ ಮಂಗಳೂರು ಬೆಟಾಲಿಯನ್ ನೇತೃತ್ವ ವಹಿಸಿದ್ದರು. ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪಡೆದಿದ್ದ ಗಗನ್, ಆನಂತರ ಪಿಯುಸಿ ಮತ್ತು ಪದವಿಯನ್ನು ಸಂತ ಅಲೋಶಿಯಸ್ ಸಂಸ್ಥೆಯಲ್ಲಿ ಮಾಡುತ್ತಿದ್ದಾರೆ.



ಗಗನ್ ಜೊತೆಗೆ ಅಲೋಶಿಯಸ್ ಕಾಲೇಜಿನ ಇತರ ಆರು ಮಂದಿ ವಿದ್ಯಾರ್ಥಿಗಳೂ ಗಣರಾಜ್ಯೋತ್ಸವ ಪರೇಡ್ ಕ್ಯಾಂಪ್ ನಲ್ಲಿ ಪಾಲ್ಗೊಂಡಿದ್ದಾರೆ. ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಸ್ಟೀವ್ ರಿಚರ್ಡ್ ಸುಮಿತ್ ಡಿಸೋಜ (ಏರ್ ವಿಂಗ್), ಪ್ರಥಮ ಬಿಎಸ್ಸಿಯ ಶಿವಕಿರಣ್, ತೃತೀಯ ಬಿಎಸ್ಸಿಯ ಅಮೃತ ಕುಮಾರಿ, ದ್ವಿತೀಯ ಬಿಎಸ್ಸಿಯ ತರುಣ್ ತಮ್ಮಯ್ಯ, ತೃತೀಯ ಬಿಕಾಂ ವಿದ್ಯಾರ್ಥಿ ನಥಾನ್ ಶಾನ್ ರೆಬೆಲ್ಲೋ ಕೂಡ ಕರ್ನಾಟಕ- ಗೋವಾ ಬೆಟಾಲಿಯನ್ನಿಂದ ದೆಹಲಿ ರಿಪಬ್ಲಿಕ್ ಪರೇಡಿಗೆ ಆಯ್ಕೆಗೊಂಡಿದ್ದರು.
ಈ ಬಾರಿ ರಿಪಬ್ಲಿಕ್ ಡೇ ಅಂಗವಾಗಿ ‘ಅವರ್ ಯುವ ಶಕ್ತಿ ರಿಯಲೈಸ್ ವಿಕಸಿತ್ ಭಾರತ್’ ಎನ್ನುವ ಥೀಮ್ ಹೆಸರಲ್ಲಿ ದೆಹಲಿ ಕ್ಯಾಂಪ್ ನಲ್ಲಿ ಎನ್ ಸಿಸಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಫೆ.6ರಂದು ಮಂಗಳೂರಿಗೆ ಬರಲಿದ್ದಾರೆ.
Mangalore police Head constable son Ncc Cadet Gagan served as flag bearer honoured by PM Modi. The NCC cadets of St Aloysius (Deemed to be University), Mangaluru, have excelled in the Prime Minister rally during the Republic Day Parade 2025 held in Delhi.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm