ಬ್ರೇಕಿಂಗ್ ನ್ಯೂಸ್
30-01-25 08:22 pm Mangalore Correspondent ಕರಾವಳಿ
ಮಂಗಳೂರು, ಜ.30: ನಗರದ ಸಂತ ಅಲೋಶಿಯಸ್ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಗಗನ್ ಆರ್. ಶೇಖರ್ ಈ ಬಾರಿ ರಾಜಧಾನಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದು, ಪ್ರಧಾನಿ ನರೇಂದ್ರ ಮೋದಿಯಿಂದ ಫ್ಲಾಗ್ ಸ್ವೀಕರಿಸಿ ಗೌರವ ಪಡೆದಿದ್ದಾರೆ.
ಪಾಂಡೇಶ್ವರ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಶೇಖರ್ ಅವರ ಪುತ್ರನಾಗಿರುವ ಗಗನ್, ಎನ್ ಸಿಸಿ ಆರ್ಮಿ ವಿಂಗ್ ನಲ್ಲಿ ಕೇಡೆಟ್ ಆಗಿದ್ದು, 18 ಕೆಎಆರ್ ಮಂಗಳೂರು ಬೆಟಾಲಿಯನ್ ನೇತೃತ್ವ ವಹಿಸಿದ್ದರು. ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪಡೆದಿದ್ದ ಗಗನ್, ಆನಂತರ ಪಿಯುಸಿ ಮತ್ತು ಪದವಿಯನ್ನು ಸಂತ ಅಲೋಶಿಯಸ್ ಸಂಸ್ಥೆಯಲ್ಲಿ ಮಾಡುತ್ತಿದ್ದಾರೆ.



ಗಗನ್ ಜೊತೆಗೆ ಅಲೋಶಿಯಸ್ ಕಾಲೇಜಿನ ಇತರ ಆರು ಮಂದಿ ವಿದ್ಯಾರ್ಥಿಗಳೂ ಗಣರಾಜ್ಯೋತ್ಸವ ಪರೇಡ್ ಕ್ಯಾಂಪ್ ನಲ್ಲಿ ಪಾಲ್ಗೊಂಡಿದ್ದಾರೆ. ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಸ್ಟೀವ್ ರಿಚರ್ಡ್ ಸುಮಿತ್ ಡಿಸೋಜ (ಏರ್ ವಿಂಗ್), ಪ್ರಥಮ ಬಿಎಸ್ಸಿಯ ಶಿವಕಿರಣ್, ತೃತೀಯ ಬಿಎಸ್ಸಿಯ ಅಮೃತ ಕುಮಾರಿ, ದ್ವಿತೀಯ ಬಿಎಸ್ಸಿಯ ತರುಣ್ ತಮ್ಮಯ್ಯ, ತೃತೀಯ ಬಿಕಾಂ ವಿದ್ಯಾರ್ಥಿ ನಥಾನ್ ಶಾನ್ ರೆಬೆಲ್ಲೋ ಕೂಡ ಕರ್ನಾಟಕ- ಗೋವಾ ಬೆಟಾಲಿಯನ್ನಿಂದ ದೆಹಲಿ ರಿಪಬ್ಲಿಕ್ ಪರೇಡಿಗೆ ಆಯ್ಕೆಗೊಂಡಿದ್ದರು.
ಈ ಬಾರಿ ರಿಪಬ್ಲಿಕ್ ಡೇ ಅಂಗವಾಗಿ ‘ಅವರ್ ಯುವ ಶಕ್ತಿ ರಿಯಲೈಸ್ ವಿಕಸಿತ್ ಭಾರತ್’ ಎನ್ನುವ ಥೀಮ್ ಹೆಸರಲ್ಲಿ ದೆಹಲಿ ಕ್ಯಾಂಪ್ ನಲ್ಲಿ ಎನ್ ಸಿಸಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಫೆ.6ರಂದು ಮಂಗಳೂರಿಗೆ ಬರಲಿದ್ದಾರೆ.
Mangalore police Head constable son Ncc Cadet Gagan served as flag bearer honoured by PM Modi. The NCC cadets of St Aloysius (Deemed to be University), Mangaluru, have excelled in the Prime Minister rally during the Republic Day Parade 2025 held in Delhi.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm