ಬ್ರೇಕಿಂಗ್ ನ್ಯೂಸ್
31-01-25 11:05 pm Mangalore Correspondent ಕರಾವಳಿ
ಮಂಗಳೂರು, ಜ.31: ಮಂಗಳೂರಿನ ಬಿಲ್ಡರ್ ಜಿತೇಂದ್ರ ಕೊಟ್ಟಾರಿ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿ ಮಾನಹಾನಿ ಮಾಡಿದ ಬಗ್ಗೆ ಕೋರ್ಟ್ ಆದೇಶದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಳೆದ ಅಕ್ಟೋಬರ್ 10ರಂದು ಇಬ್ಬರು ಯುವಕರು ತನ್ನ ಮೇಲೆ ಕೈಮಾಡಿದ ಬಗ್ಗೆ ಜಿತೇಂದ್ರ ಕೊಟ್ಟಾರಿ ಪೊಲೀಸ್ ದೂರು ನೀಡಿದ್ದರು. ಈ ಪೈಕಿ ಆರೋಪಿ ತನುಷ್ ಶೆಟ್ಟಿ ಪರವಾಗಿ ಬರ್ಕೆ ಠಾಣೆಯಲ್ಲಿ ಮಾತನಾಡಲು ಪ್ರಸನ್ನ ರವಿ ತೆರಳಿದ್ದರು. ಈ ವೇಳೆ, ಜಿತೇಂದ್ರ ಕೊಟ್ಟಾರಿ ತನ್ನ ಸಹಚರರೊಂದಿಗೆ ಠಾಣೆಗೆ ಬಂದಿದ್ದು ಪ್ರಸನ್ನ ರವಿ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ.

ಸೌಜನ್ಯ ಹೋರಾಟದ ಹೆಸರಲ್ಲಿ ಹೆಣ್ಣು ಮಕ್ಕಳನ್ನು ಮುಂದಿಟ್ಟು ದಂಧೆ ಮಾಡುವವಳು ಎಂದು ಮೂದಲಿಸಿ ತನ್ನ ಮಾನಕ್ಕೆ ಕುಂದುಂಟಾಗುವಂತೆ ಮಾತನಾಡಿದ್ದಾಗಿ ಪ್ರಸನ್ನ ರವಿ ಅವರು ಮಂಗಳೂರಿನ ಆರನೇ ಜೆಎಂಎಫ್ ಕೋರ್ಟಿಗೆ ಖಾಸಗಿ ದೂರು ಸಲ್ಲಿಸಿದ್ದರು. ಕೋರ್ಟ್ ಪೊಲೀಸರಿಗೆ ಕೇಸು ದಾಖಲಿಸಿ ತನಿಖೆ ನಡೆಸುವಂತೆ ಆದೇಶ ಮಾಡಿದೆ. ಇದರಂತೆ ಜ.28ರಂದು ಜಿತೇಂದ್ರ ಕೊಟ್ಟಾರಿ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Case filed against Mangalore builder Jitendra Kottary at Barke police station by prasanna ravi for Harrasment using abusive language by lotus properties owner Jitendra.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm