ಬ್ರೇಕಿಂಗ್ ನ್ಯೂಸ್
31-01-25 11:05 pm Mangalore Correspondent ಕರಾವಳಿ
ಮಂಗಳೂರು, ಜ.31: ಮಂಗಳೂರಿನ ಬಿಲ್ಡರ್ ಜಿತೇಂದ್ರ ಕೊಟ್ಟಾರಿ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿ ಮಾನಹಾನಿ ಮಾಡಿದ ಬಗ್ಗೆ ಕೋರ್ಟ್ ಆದೇಶದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಳೆದ ಅಕ್ಟೋಬರ್ 10ರಂದು ಇಬ್ಬರು ಯುವಕರು ತನ್ನ ಮೇಲೆ ಕೈಮಾಡಿದ ಬಗ್ಗೆ ಜಿತೇಂದ್ರ ಕೊಟ್ಟಾರಿ ಪೊಲೀಸ್ ದೂರು ನೀಡಿದ್ದರು. ಈ ಪೈಕಿ ಆರೋಪಿ ತನುಷ್ ಶೆಟ್ಟಿ ಪರವಾಗಿ ಬರ್ಕೆ ಠಾಣೆಯಲ್ಲಿ ಮಾತನಾಡಲು ಪ್ರಸನ್ನ ರವಿ ತೆರಳಿದ್ದರು. ಈ ವೇಳೆ, ಜಿತೇಂದ್ರ ಕೊಟ್ಟಾರಿ ತನ್ನ ಸಹಚರರೊಂದಿಗೆ ಠಾಣೆಗೆ ಬಂದಿದ್ದು ಪ್ರಸನ್ನ ರವಿ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ.
ಸೌಜನ್ಯ ಹೋರಾಟದ ಹೆಸರಲ್ಲಿ ಹೆಣ್ಣು ಮಕ್ಕಳನ್ನು ಮುಂದಿಟ್ಟು ದಂಧೆ ಮಾಡುವವಳು ಎಂದು ಮೂದಲಿಸಿ ತನ್ನ ಮಾನಕ್ಕೆ ಕುಂದುಂಟಾಗುವಂತೆ ಮಾತನಾಡಿದ್ದಾಗಿ ಪ್ರಸನ್ನ ರವಿ ಅವರು ಮಂಗಳೂರಿನ ಆರನೇ ಜೆಎಂಎಫ್ ಕೋರ್ಟಿಗೆ ಖಾಸಗಿ ದೂರು ಸಲ್ಲಿಸಿದ್ದರು. ಕೋರ್ಟ್ ಪೊಲೀಸರಿಗೆ ಕೇಸು ದಾಖಲಿಸಿ ತನಿಖೆ ನಡೆಸುವಂತೆ ಆದೇಶ ಮಾಡಿದೆ. ಇದರಂತೆ ಜ.28ರಂದು ಜಿತೇಂದ್ರ ಕೊಟ್ಟಾರಿ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Case filed against Mangalore builder Jitendra Kottary at Barke police station by prasanna ravi for Harrasment using abusive language by lotus properties owner Jitendra.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm