ಬ್ರೇಕಿಂಗ್ ನ್ಯೂಸ್
01-02-25 07:47 pm Mangalore Correspondent ಕರಾವಳಿ
ಮಂಗಳೂರು, ಫೆ.1: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಧಾನಿ ದೆಹಲಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಪ್ರತಿದಿನ ಸಂಚರಿಸಲಿದೆ. ಫೆ.1ರಿಂದಲೇ ಈ ವಿಮಾನ ಯಾನ ಆರಂಭಗೊಂಡಿದ್ದು, ಬೆಳಗ್ಗೆ 6.40ಕ್ಕೆ ಮಂಗಳೂರಿನಿಂದ ಹೊರಟು 9.35ಕ್ಕೆ ದೆಹಲಿಗೆ ತಲುಪಿದೆ. ಆಮೂಲಕ ಕರಾವಳಿಯಿಂದ ರಾಜಧಾನಿ ದೆಹಲಿಯನ್ನು ಏರ್ ಇಂಡಿಯಾ ಇನ್ನಷ್ಟು ಹತ್ತಿರವಾಗಿಸಿದೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ಐಎಕ್ಸ್ 1552 ಹೆಸರಿನ ವಿಮಾನವು ಮಂಗಳೂರಿನಿಂದ 167 ಪ್ರಯಾಣಿಕರನ್ನು ಹೊತ್ತು ದೆಹಲಿಗೆ ತಲುಪಿದೆ. ಇದೇ ವೇಳೆಗೆ ಪ್ರತಿಯಾಗಿ ದೆಹಲಿಯಿಂದಲೂ ಬೆಳಗ್ಗೆ 6.40ಕ್ಕೆ ಹೊರಟು 9.35ಕ್ಕೆ ಮಂಗಳೂರಿಗೆ ವಿಮಾನ ಆಗಮಿಸಿದೆ. ದೆಹಲಿಯಿಂದ ಹೊರಟ ವಿಮಾನವನ್ನು ಕ್ಯಾಪ್ಟನ್ ವಿನೀತ್ ಕುಮಾರ್ ಮತ್ತು ಸಿಬಂದಿ ಮುನ್ನಡೆಸಿದ್ದಾರೆ. ದೆಹಲಿಯಿಂದ ಬಂದ ವಿಮಾನದಲ್ಲಿ 144 ಪ್ರಯಾಣಿಕರು ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರಿನಿಂದ ಹೊರಟ ವಿಮಾನಕ್ಕೆ ಏರೋ ಡ್ರೋಮ್ ರೆಸ್ಕ್ಯು ತಂಡದಿಂದ ನೀರು ಹಾಯಿಸುವ ಮೂಲಕ ಶುಭ ಹಾರೈಕೆ ನೀಡಲಾಯಿತು. ಕಳೆದ ಜನವರಿ 4ರಿಂದ ಪ್ರತಿ ಶನಿವಾರ ಮಂಗಳೂರಿನಿಂದ ಪುಣೆಗೆ ಹೊಸ ವಿಮಾನ ಸಂಚಾರ ಆರಂಭಿಸಿತ್ತು. ಇದರ ಬೆನ್ನಲ್ಲೇ ರಾಜಧಾನಿ ದೆಹಲಿಗೂ ಪ್ರತಿ ದಿನದ ವಿಮಾನ ಸಂಚಾರ ಆರಂಭಿಸಿದೆ. ನೇರ ವಿಮಾನ ಸಂಚಾರದಿಂದ ಮಂಗಳೂರಿನಿಂದ ಬಿಸಿನೆಸ್ ಇನ್ನಿತರ ಉದ್ದೇಶಕ್ಕೆ ದೆಹಲಿಗೆ ಹೋಗುವವರಿಗೆ ಸುಗಮವಾಗಲಿದೆ. ಈಗಾಗಲೇ ಇಂಡಿಗೋ ಸಂಸ್ಥೆಯಿಂದ ದಿನವೂ ಸಂಜೆ ದೆಹಲಿಗೆ ವಿಮಾನ ಸಂಚಾರ ಇದೆ. ಇದರೊಂದಿಗೆ ಬೆಳಗ್ಗೆ, ಸಂಜೆ ಡೈಲಿ ವಿಮಾನ ಸಂಚಾರ ಮಾಡಿದಂತಾಗಿದೆ.
Air India Express commenced a direct flight service between Mangalore and Delhi. The initiative offers a direct daily morning service between the two cities.
17-02-26 02:53 pm
HK News Desk
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm