ಬ್ರೇಕಿಂಗ್ ನ್ಯೂಸ್
04-02-25 07:47 pm Mangalore Correspondent ಕರಾವಳಿ
ಬಂಟ್ವಾಳ, ಫೆ.4: ಇತ್ತೀಚೆಗಷ್ಟೇ ಪರವಾನಗಿ ಇರುವ ಪಿಸ್ತೂಲ್ ಪಡೆದಿದ್ದ ಪಡೆದಿದ್ದ ಕಾಂಗ್ರೆಸ್ ಮುಖಂಡ ಬೊಂಡಾಲ ಚಿತ್ತರಂಜನ್ ಶೆಟ್ಟಿ ಆಕಸ್ಮಿಕ ಮಿಸ್ ಫೈರಿಂಗ್ ಆಗಿ ಗಾಯಗೊಂಡಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಈ ಹಿಂದೆ ಇಂಟಕ್ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಬೊಂಡಾಲ ಚಿತ್ತರಂಜನ್ ಶೆಟ್ಟಿ ವಿಟ್ಲ ಸಮೀಪದ ಅನಂತಾಡಿಯಲ್ಲಿ ಕಲ್ಲಿನ ಕೋರೆಯ ಬಳಿ ಗುಂಡೇಟು ಪಡೆದಿದ್ದಾರೆ. ಇತ್ತೀಚೆಗಷ್ಟೇ ಇವರು ತನ್ನ ಪರವಾನಗಿ ಸಹಿತ ರಿವಾಲ್ವರ್ ಇಟ್ಟುಕೊಂಡಿದ್ದರು.
ಇಂದು ಸಂಜೆ ಅನಂತಾಡಿ ಬಳಿಯ ಕಲ್ಲಿನ ಕೋರೆ ಇರುವಲ್ಲಿಗೆ ಚಿತ್ತರಂಜನ್ ಶೆಟ್ಟಿ ತೆರಳಿದ್ದಾಗ ಘಟನೆ ನಡೆದಿದೆ. ಅಲ್ಲಿ ಘಟನೆ ಏನಾಗಿದೆ ಎನ್ನುವುದು ತಿಳಿದುಬಂದಿಲ್ಲ. ತನ್ನದೇ ರಿವಾಲ್ವರ್ ಗುಂಡು ಆಕಸ್ಮಿಕವಾಗಿ ಸಿಡಿದು ತೊಡೆಯ ಭಾಗಕ್ಕೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ. ಅವರನ್ನು ಮಂಗಳೂರಿನ ಅಡ್ಯಾರ್ ಜನಪ್ರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಿಸ್ ಫೈರಿಂಗ್ ಸುದ್ದಿ ಸಾರ್ವಜನಿಕ ವಲಯದಲ್ಲಿ ಸಂಶಯಕ್ಕೆ ಕಾರಣವಾಗಿದೆ.
Mangalore gun misfire, congress leader chittaranjan shetty admitted to hospital after injury at vital. chittaranjan who was at a red stone quarry was injured by mid fire from his licensed gun.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm