ಬ್ರೇಕಿಂಗ್ ನ್ಯೂಸ್
16-12-20 01:57 pm Mangalore Correspondent ಕರಾವಳಿ
ಮಂಗಳೂರು, ಡಿ.16: ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಒಬ್ಬರಿಗೆ ದುಷ್ಕರ್ಮಿಯೊಬ್ಬ ತಲವಾರಿನಲ್ಲಿ ಕಡಿದು ಪರಾರಿಯಾದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ಮಂಗಳೂರಿನ ರಥಬೀದಿ ಬಳಿಯ ನ್ಯೂ ಚಿತ್ರಾ ಟಾಕೀಸ್ ಮುಂಭಾಗದಲ್ಲಿ ಘಟನೆ ನಡೆದಿದೆ. ಬಂದರು ಠಾಣೆಯ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಮತ್ತು ಇಬ್ಬರು ಸಿಬಂದಿ ತಪಾಸಣೆ ನಿರತರಾಗಿದ್ದರು. ಈ ವೇಳೆ, ಬೈಕಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಯೊಬ್ಬ ಮುಖ್ಯ ಪೇದೆ ಗಣೇಶ್ ಕಾಮತ್ ಮೇಲೆ ಹಲ್ಲೆ ಮಾಡಿದ್ದಾನೆ. ಗಣೇಶ್ ಕಾಮತ್ ಕೈಗೆ ತಲವಾರು ಏಟು ಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಮತ್, ಅಪಾಯದಿಂದ ಪಾರಾಗಿದ್ದಾರೆ.
ಬಂದರು ಠಾಣೆ ವ್ಯಾಪ್ತಿಯಲ್ಲೇ ಘಟನೆ ನಡೆದಿದ್ದು ಯಾವುದೋ ದ್ವೇಷದಿಂದ ಹಲ್ಲೆ ನಡೆಸಿರುವ ಸಾಧ್ಯತೆಯಿದೆ. ಆರೋಪಿಯನ್ನು ಪೊಲೀಸರು ಹುಡುಕಾಡುತ್ತಿದ್ದಾರೆ. ಆರೋಪಿ ಸ್ಥಳೀಯನೇ ಆಗಿರುವ ಬಗ್ಗೆ ಶಂಕೆಯಿದೆ.
ಮೂರು ವರ್ಷಗಳ ಹಿಂದೆಯೂ ಹಲ್ಲೆ
ಕರ್ತವ್ಯದಲ್ಲಿದ್ದ ಪೊಲೀಸ್ ಮೇಲೆ ಈ ಹಿಂದೆಯೂ ಹಲ್ಲೆ ನಡೆದಿತ್ತು. 2017, ಎಪ್ರಿಲ್ 5ರಂದು ಉರ್ವಾ ಠಾಣೆಯ ಎಎಸ್ಐ ಐತಪ್ಪ ಎಂಬವರ ಮೇಲೆ ಲೇಡಿಹಿಲ್ ಸರ್ಕಲ್ ನಲ್ಲಿ ಹಲ್ಲೆ ನಡೆದಿತ್ತು. ರಾತ್ರಿ ವೇಳೆ ಕರ್ತವ್ಯದಲ್ಲಿದ್ದ ಐತಪ್ಪ ಅವರಿಗೆ ನಸುಕಿನಲ್ಲಿ ದಾಳಿ ನಡೆದಿತ್ತು. ಬೈಕಿನಲ್ಲಿ ಬಂದಿದ್ದ ಇಬ್ಬರು ಕಬ್ಬಿಣದ ರಾಡ್ ನಲ್ಲಿ ಹೊಡೆದು ಹಲ್ಲೆ ನಡೆಸಿದ್ದರು.
Video:
A Head Constable of Bunder police station Ganesh Kanath was attacked by a Motor-Cycle Brone miscreant while he was on duty near New Chitra Talkies near cart street in Mangalore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm