ಬ್ರೇಕಿಂಗ್ ನ್ಯೂಸ್
08-02-25 01:08 pm Mangalore Correspondent ಕರಾವಳಿ
ಮಂಗಳೂರು, ಫೆ.8: ಬಂಟ್ವಾಳದಲ್ಲಿ ಫೆ.5 ರಂದು ನಡೆದ ಜನತಾ ದರ್ಶನ ಕಾರ್ಯಕ್ರಮಕ್ಕೆ ಗೈರು ಹಾಜರಾದ ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಜನತಾ ದರ್ಶನದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ಸಾವ೯ಜನಿಕರಿಂದ ದೂರುಗಳು ಬಂದಿದ್ದವು. ಈ ಬಗ್ಗೆ ಸ್ಪಂದಿಸಲು ಗಣಿ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ಉಪಸ್ಥಿತಿ ಇರಲಿಲ್ಲ. ಸಚಿವರ ಅಥವಾ ಜಿಲ್ಲಾಧಿಕಾರಿಯಿಂದ ಪೂರ್ವಾನುಮತಿ ಪಡೆಯದೆ ಸಭೆಗೆ ಗೈರು ಹಾಜರಾಗಿದ್ದರು.
ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಯ ವಿರುದ್ಧ ಶಿಸ್ತುಕ್ರಮಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಗುಂಡೂರಾವ್ ದ.ಕ. ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೃಷ್ಣವೇಣಿ ದಕ್ಷಿಣ ಕನ್ನಡ ಜಿಲ್ಲಾ ಗಣಿ ಇಲಾಖೆಯ ಜಿಲ್ಲಾ ಮಟ್ಟದ ಹಿರಿಯ ಶ್ರೇಣಿ ಅಧಿಕಾರಿಯಾಗಿದ್ದು ಸಚಿವರ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಕೃಷ್ಣವೇಣಿ ಬಗ್ಗೆ ಭ್ರಷ್ಟಾಚಾರದ ಆರೋಪಗಳಿದ್ದು ಇತ್ತೀಚೆಗೆ ಲೋಕಾಯುಕ್ತ ದಾಳಿ ಮಾಡಿ ಕೋಟ್ಯಂತರ ರೂಪಾಯಿ ಆಸ್ತಿ ಜಪ್ತಿ ಮಾಡಿತ್ತು. ಈ ಹಿಂದೆ ಬೆಂಗಳೂರಿನಲ್ಲಿ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಬಹಳಷ್ಟು ಆಸ್ತಿ ಮಾಡಿಕೊಂಡ ಆರೋಪಗಳಿವೆ. ಇವರು ಮಂಗಳೂರಿಗೆ ಬಂದ ಬಳಿಕ ದಕ್ಷಿಣ ಕನ್ನಡ ಗಣಿ ಇಲಾಖೆಯನ್ನೂ ಹಿಂಬಡ್ತಿಗೆ ಸರಿಸಲಾಗಿದೆ. ಜಿಲ್ಲಾ ಉಪ ನಿರ್ದೇಶಕರು ಹುದ್ದೆಯನ್ನು ತೆರವು ಮಾಡಿ ಆ ಹುದ್ದೆಯಲ್ಲಿದ್ದ ಕೃಷ್ಣವೇಣಿ ಅವರನ್ನು ಹಿರಿಯ ಅಧಿಕಾರಿಯಾಗಿ ಮಂಗಳೂರಿನಲ್ಲೇ ಉಳಿಸಿಕೊಳ್ಳಲಾಗಿದೆ.
Mangalore Minister Dinesh gundrao orders for action against mines and geology officer Krishnaveni for not attending the public meeting. Krishnaveni has been alleged of corruption and recently Lokayukta had raided her office and house.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am