ಬ್ರೇಕಿಂಗ್ ನ್ಯೂಸ್
09-02-25 07:40 pm Mangalore Correspondent ಕರಾವಳಿ
ಉಳ್ಳಾಲ, ಫೆ-9: ಕಪ್ಪೆ ಚಿಪ್ಪು ಹೆಕ್ಕಲು ನದಿಗಿಳಿದಿದ್ದ ವ್ಯಕ್ತಿಯೊಬ್ಬರು ನದಿ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಹರೇಕಳ ಬೈತಾರ್ ಸಮೀಪ ಭಾನುವಾರ ಮಧ್ಯಾಹ್ನ ಸಂಭವಿಸಿದೆ.
ಬೈತಾರ್ ನಿವಾಸಿ ವಿನೋದ್ ಗಟ್ಟಿ (40) ಸಾವನಪ್ಪಿರುವ ದುರ್ದೈವಿ. ವಿನೋದ್ ಅವರು ಇಂದು ಬೆಳಗ್ಗೆ ಮನೆಯಿಂದ ಪಂಪ್ ವೆಲ್ ಕಡೆಗೆ ಕೆಲಸಕ್ಕೆಂದು ತೆರಳಿದ್ದು, ಮಧ್ಯಾಹ್ನ ವೇಳೆ ಕೆಲಸದಿಂದ ವಾಪಸ್ ಬಂದಿದ್ದರೆನ್ನಲಾಗಿದೆ. ಈ ವೇಳೆ ಮನೆಯ ಬಳಿ ನದಿ ನೀರಿಗೆ ಇಳಿದಿದ್ದ ವಿನೋದ್ ಕಪ್ಪೆ ಚಿಪ್ಪು ಹೆಕ್ಕುತ್ತಿದ್ದರು. ಈ ಸಂದರ್ಭ ವಿನೋದ್ ಅವರ ಕಾಲು ನದಿಯ ಕೆಸರಿನಲ್ಲಿ ಹೂತು ಹೋಗಿದ್ದು ನೀರಿನಿಂದ ಮೇಲೆಳಲು ಸಾಧ್ಯವಾಗದೆ ಸ್ಥಳದಲ್ಲೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತರು ವಿವಾಹಿತರಾಗಿದ್ದು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
40 year old drowns in river while trying to catch sea shells at derlakatte in Mangalore. The Deceased has been identified as Vinodh Gatti.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 10:58 pm
HK News Staffer
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm