ಬ್ರೇಕಿಂಗ್ ನ್ಯೂಸ್
09-02-25 07:40 pm Mangalore Correspondent ಕರಾವಳಿ
ಉಳ್ಳಾಲ, ಫೆ-9: ಕಪ್ಪೆ ಚಿಪ್ಪು ಹೆಕ್ಕಲು ನದಿಗಿಳಿದಿದ್ದ ವ್ಯಕ್ತಿಯೊಬ್ಬರು ನದಿ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಹರೇಕಳ ಬೈತಾರ್ ಸಮೀಪ ಭಾನುವಾರ ಮಧ್ಯಾಹ್ನ ಸಂಭವಿಸಿದೆ.
ಬೈತಾರ್ ನಿವಾಸಿ ವಿನೋದ್ ಗಟ್ಟಿ (40) ಸಾವನಪ್ಪಿರುವ ದುರ್ದೈವಿ. ವಿನೋದ್ ಅವರು ಇಂದು ಬೆಳಗ್ಗೆ ಮನೆಯಿಂದ ಪಂಪ್ ವೆಲ್ ಕಡೆಗೆ ಕೆಲಸಕ್ಕೆಂದು ತೆರಳಿದ್ದು, ಮಧ್ಯಾಹ್ನ ವೇಳೆ ಕೆಲಸದಿಂದ ವಾಪಸ್ ಬಂದಿದ್ದರೆನ್ನಲಾಗಿದೆ. ಈ ವೇಳೆ ಮನೆಯ ಬಳಿ ನದಿ ನೀರಿಗೆ ಇಳಿದಿದ್ದ ವಿನೋದ್ ಕಪ್ಪೆ ಚಿಪ್ಪು ಹೆಕ್ಕುತ್ತಿದ್ದರು. ಈ ಸಂದರ್ಭ ವಿನೋದ್ ಅವರ ಕಾಲು ನದಿಯ ಕೆಸರಿನಲ್ಲಿ ಹೂತು ಹೋಗಿದ್ದು ನೀರಿನಿಂದ ಮೇಲೆಳಲು ಸಾಧ್ಯವಾಗದೆ ಸ್ಥಳದಲ್ಲೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತರು ವಿವಾಹಿತರಾಗಿದ್ದು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
40 year old drowns in river while trying to catch sea shells at derlakatte in Mangalore. The Deceased has been identified as Vinodh Gatti.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm