ಬ್ರೇಕಿಂಗ್ ನ್ಯೂಸ್
09-02-25 10:31 pm Mangalore Correspondent ಕರಾವಳಿ
ಮಂಗಳೂರು, ಫೆ.9: ರಜೆಯಲ್ಲಿ ಊರಿಗೆ ಹೋಗಿ ಬೈಕಿನಲ್ಲಿ ಹಿಂತಿರುಗುತ್ತಿದ್ದಾಗ ಸುಳ್ಯದಲ್ಲಿ ಅಪಘಾತಕ್ಕೀಡಾಗಿ ತೀವ್ರ ಗಾಯಗೊಂಡಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಅವರು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ರಜೆ ಮುಗಿಸಿಕೊಂಡು ಫೆ.5ರಂದು ಮಡಿಕೇರಿ ಮೂಲಕ ಸುಳ್ಯದಿಂದ ಬರುತ್ತಿದ್ದಾಗ ಅಪಘಾತಕ್ಕೀಡಾಗಿದ್ದರು. ಯಾವುದಾದರೂ ವಾಹನ ಡಿಕ್ಕಿ ಹೊಡೆದು ಅಪಘಾತ ಆಗಿದ್ದೇ ಎನ್ನುವ ಬಗ್ಗೆ ಪೊಲೀಸರಿಗೂ ಮಾಹಿತಿ ಇಲ್ಲ. ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಅದೇ ದಿನ ಮಂಗಳೂರಿನ ಆಸ್ಪತ್ರೆಗೆ ಕರೆತರಲಾಗಿತ್ತು. ನಾಲ್ಕು ದಿನಗಳ ಬಳಿಕ ಭಾನುವಾರ ಮಧ್ಯಾಹ್ನ ಹರೀಶ್ ಮೃತಪಟ್ಟಿದ್ದಾರೆ.
ಹರೀಶ್ ಅವರು ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ಗಾಯನಹಳ್ಳಿ ನಿವಾಸಿಯಾಗಿದ್ದು, ಮದುವೆಯಾಗಲು ಹೆಣ್ಣು ನೋಡಿ ನಿಶ್ಚಯವೂ ಆಗಿತ್ತು. ಅಷ್ಟರಲ್ಲಿಯೇ ದುರ್ವಿಧಿಗೆ ಬಲಿಯಾಗಿದ್ದು, ಇಹಲೋಕ ತ್ಯಜಿಸಿದ್ದಾರೆ. ಏಳು ವರ್ಷದ ಹಿಂದೆ ಪೊಲೀಸ್ ಇಲಾಖೆ ಸೇರಿದ್ದ ಅವರು, ಮಂಗಳೂರಿನಲ್ಲಿ ಪಾಂಡೇಶ್ವರ, ಆಬಳಿಕ ಕಂಕನಾಡಿ ಠಾಣೆಯಲ್ಲಿ ಒಂದು ವರ್ಷದಿಂದ ಕರ್ತವ್ಯದಲ್ಲಿದ್ದರು.
Mangalore Bike accident, Kankandy town police constable Harish no more. Harish was a native of Mysore and met with bike accident at sullia and breathed his last today at a private hospital in Mangalore
10-02-25 07:01 pm
HK News Desk
13th edition Kumbh Mela, Triveni Sangama, T N...
10-02-25 05:18 pm
Magadi MLA Balakrishna, Bdcc bank, fake gold:...
10-02-25 01:40 pm
Bengaluru-Mysuru Expressway: ಟೈರ್ ಸ್ಫೋಟಗೊಂಡು...
09-02-25 07:58 pm
Renukacharya, Yatnal: ನೀನು ಜೆಡಿಎಸ್ ಸೇರಿ ಬಿರಿಯ...
09-02-25 06:58 pm
10-02-25 05:48 pm
HK News Desk
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
BJP Delhi, AAP, Live result, Election: 27 ವರ್...
08-02-25 12:14 pm
09-02-25 11:03 pm
Mangalore Correspondent
ಸುಳ್ಯದಲ್ಲಿ ಬೈಕ್ ಅಪಘಾತ ; ತೀವ್ರ ಗಾಯಗೊಂಡಿದ್ದ ಕಂಕ...
09-02-25 10:31 pm
Mangalore, Derlakatte, Drowning: ಕಪ್ಪೆ ಚಿಪ್ಪು...
09-02-25 07:40 pm
Job News, Yaticorp, Mangalore, AI; ಎಐ ಕ್ಷೇತ್...
08-02-25 10:46 pm
Mines, Krishnaveni Mangalore, Dinesh gundrao;...
08-02-25 01:08 pm
09-02-25 07:35 pm
Mangalore Correspondent
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm