ಬ್ರೇಕಿಂಗ್ ನ್ಯೂಸ್
16-12-20 04:48 pm Mangalore Correspondent ಕರಾವಳಿ
ಮಂಗಳೂರು, ಡಿ.16: ಕರ್ನಾಟಕದ ದರಿದ್ರ ಬಿಜೆಪಿ ಸರಕಾರ ಪಂಚಾಯತ್ ಚುನಾವಣೆಯನ್ನೂ ಸರಿಯಾಗಿ ನಿರ್ವಹಿಸುತ್ತಿಲ್ಲ. ಮೀಸಲಾತಿ ವಿಚಾರದಲ್ಲಿ ಆಟವಾಡಿದ ಬಿಜೆಪಿ ಈಗ ಕಾಂಗ್ರೆಸ್ ಬೆಂಬಲಿತರನ್ನು ಹೆದರಿಸುವ ಪ್ರಯತ್ನ ಮಾಡುತ್ತಿದೆ. ಹೆದರಿಸಿ, ಬೆದರಿಸಿ ನಾಮಪತ್ರ ಹಿಂಪಡೆಯುವಂತೆ ಮಾಡಿಸಿ, ಕೆಲವು ಕಡೆ ಅವಿರೋಧ ಆಯ್ಕೆ ಆಗಿದೆ. ಹೀಗಾಗಿ ಈ ಬಾರಿ ಪಾರದರ್ಶಕವಾಗಿ ಚುನಾವಣೆ ನಡೆಯುತ್ತದೆ ಎನ್ನುವ ಭರವಸೆ ಇಲ್ಲ. ಪಾರದರ್ಶಕ ಚುನಾವಣೆ ನಡೆಯುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ರಮಾನಾಥ ರೈ, ಬಿಜೆಪಿಯ ಈ ರೀತಿಯ ವರ್ತನೆಗೆ ಈ ಬಾರಿ ಮತದಾರರೇ ತಕ್ಕ ಉತ್ತರ ನೀಡಬೇಕಾಗಿದೆ. ಜನವಿರೋಧಿ ಸರಕಾರದ ವಿರುದ್ಧ ಮತದಾರರು ಮತ ಚಲಾವಣೆಯ ಮೂಲಕ ಉತ್ತರ ನೀಡಬೇಕು. ಆದರೆ, ಇದು ಪಾರದರ್ಶಕ ಚುನಾವಣೆ ನಡೆದರಷ್ಟೇ ಸಾಧ್ಯ ಎಂದು ಹೇಳಿದರು.
ಪರಿಷತ್ತಿನಲ್ಲಿ ಕ್ರಿಯೆಗೆ ಪ್ರತಿಕ್ರಿಯೆ ಅಷ್ಟೇ !
ಇದೇ ವೇಳೆ, ವಿಧಾನ ಪರಿಷತ್ತಿನಲ್ಲಿ ಘಟನೆ ಬಗ್ಗೆ ಕೇಳಿದ ಪ್ರಶ್ನೆಗೆ, ಅದಕ್ಕೆ ಬಿಜೆಪಿಯೇ ಕಾರಣ. ಒಂದ್ಕಡೆ ಸಭಾಪತಿಯ ಪೀಠದಲ್ಲಿ ಉಪ ಸಭಾಪತಿಯನ್ನು ಕೂರಿಸಲಾಗಿತ್ತು. ಮತ್ತೊಂದ್ಕಡೆ ಬಿಜೆಪಿಯವರು ಬಾಗಿಲು ಹಾಕಿ ಸಭಾಪತಿಯನ್ನು ತಡೆದಿದ್ದರು. ಹೀಗೆ ತಡೆದಿದ್ದು ಕಾಂಗ್ರೆಸ್ ಸದಸ್ಯರನ್ನು ಪ್ರಚೋದಿಸುವಂತೆ ಮಾಡಿತ್ತು. ಇದರಿಂದ ಕೆರಳಿ, ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿಯವರು ಬಾಗಿಲು ಹಾಕಿದ್ದು ಸರಿಯಾ ಎಂದು ಪ್ರಶ್ನೆ ಮಾಡಿದ್ರು. ಬಿಜೆಪಿಯವರ ಈ ರೀತಿಯ ಕ್ರಿಯೆಗೆ ಆ ರೀತಿಯ ಪ್ರತಿಕ್ರಿಯೆ ಆಗಿದೆ ಅಷ್ಟೇ. ಈ ಹಿಂದೆಯೂ ಯಡಿಯೂರಪ್ಪ ಸರಕಾರ ಇದ್ದಾಗ, ಇಂಥದ್ದೇ ಘಟನೆ ನಡೆದಿತ್ತು. ಬಾಗಿಲು ಹಾಕಿ ಕಲಾಪ ನಡೆಸಿದ್ದರು. ಯಡಿಯೂರಪ್ಪ ಸರಕಾರ ಇರುವಾಗಲೇ ಯಾಕೆ ಇಂಥ ಘಟನೆಗಳಾಗುತ್ತವೆ ಎಂದು ಪ್ರಶ್ನಿಸಿದರು.
Video:
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm